ಕೊರೊನಾ ಹೋಗಲಾಡಿಸಲು ಹೋಮ-ಹವನ: ಇವೆಲ್ಲಾ ಮೂಢನಂಬಿಕೆ ಅಂತಾರೆ ವಿಜ್ಞಾನ ಲೇಖಕ ನಾಗೇಶ್ ಹೆಗಡೆ

ಕೊರೊನಾ ಹೋಗಲಾಡಿಸಲು ಹೋಮ-ಹವನ: ಇವೆಲ್ಲಾ ಮೂಢನಂಬಿಕೆ ಅಂತಾರೆ ವಿಜ್ಞಾನ ಲೇಖಕ ನಾಗೇಶ್ ಹೆಗಡೆ

Suvarna News   | Asianet News
Published : May 25, 2021, 03:42 PM ISTUpdated : May 25, 2021, 04:03 PM IST

ವಾತಾವರಣದಲ್ಲಿರುವ ಕೊರೊನಾ ವೈರಸ್ ಹೋಗಲಾಡಿಸಲು ಬೆಳಗಾವಿ ಶಾಸಕ ಅಭಯ್ ಪಾಟೀಲ್ ಹೋಮ ಹವನ ಮಾಡಿಸುತ್ತಿದ್ದಾರೆ. ಇದರಿಂದ ಕೊರೊನಾ ನಿಜವಾಗಿಯೂ ಹೋಗುತ್ತಾ..? ಎಂದು ವಿಜ್ಞಾನ ಲೇಖಕರಾದ ನಾಗೇಶ್ ಹೆಗಡೆ ಪ್ರತಿಕ್ರಿಯಿಸಿದ್ಧಾರೆ.

ಬೆಂಗಳೂರು (ಮೇ. 25): ವಾತಾವರಣದಲ್ಲಿರುವ ವೈರಸ್ ಹೋಗಲಾಡಿಸಲು ಬೆಳಗಾವಿ ಶಾಸಕ ಅಭಯ್ ಪಾಟೀಲ್ ಹೋಮ ಹವನ ಮಾಡಿಸುತ್ತಿದ್ದಾರೆ. ಇದರಿಂದ ಕೊರೊನಾ ನಿಜವಾಗಿಯೂ ಹೋಗುತ್ತಾ..? ಎಂದು ವಿಜ್ಞಾನ ಲೇಖಕರಾದ ನಾಗೇಶ್ ಹೆಗಡೆ ಪ್ರತಿಕ್ರಿಯಿಸಿದ್ಧಾರೆ.

'ಮಾವಿನ ಎಲೆ, ಹಲಸಿನ ಎಲೆ ಏನೇ ಸುಟ್ಟರೂ ಕಾರ್ಬನ್ ಡೈ ಆಕ್ಸೈಡ್ ರಿಲೀಸ್ ಆಗುತ್ತೆ. ಇಂತಹ ಗಾಳಿಯನ್ನು ಕುಡಿದ್ರೆ ಶ್ವಾಸಕೋಶದ ಸೋಂಕಾಗಬಹುದು. ಇವೆಲ್ಲಾ ಅರ್ಥವಿಲ್ಲದ್ದು' ಎಂದಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!