Fight Against Corruption: 'ರಾಜ್ಯ ಸರ್ಕಾರದಲ್ಲಿ ಶೇ. 40 ಕಮಿಷನ್ ಮೂಲಕ ಭ್ರಷ್ಟಾಚಾರ': SDPI ಅಧ್ಯಕ್ಷ

Fight Against Corruption: 'ರಾಜ್ಯ ಸರ್ಕಾರದಲ್ಲಿ ಶೇ. 40 ಕಮಿಷನ್ ಮೂಲಕ ಭ್ರಷ್ಟಾಚಾರ': SDPI ಅಧ್ಯಕ್ಷ

Published : Dec 01, 2021, 10:57 AM ISTUpdated : Dec 01, 2021, 11:05 AM IST

SDPI ಪಕ್ಷದ ನೂತನ ಅಧ್ಯಕ್ಷ ಅಬ್ದುಲ್ ಮಜೀದ್ (Abdul Majeed) ನೇತೃತ್ವದಲ್ಲಿ ಪ್ರೆಸ್‌ಕ್ಲಬ್‌ನಲ್ಲಿ ಮಾಧ್ಯಮ ಸಂವಾದ ನಡೆಯಿತು. ಈ ವೇಳೆ ಪ್ರಧಾನಿ ಮೋದಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಮಜೀದ್ ವಾಗ್ದಾಳಿ ನಡೆಸಿದರು. 

ಬೆಂಗಳೂರು (ಡಿ. 01): SDPI ಪಕ್ಷದ ನೂತನ ಅಧ್ಯಕ್ಷ ಅಬ್ದುಲ್ ಮಜೀದ್ ನೇತೃತ್ವದಲ್ಲಿ ಪ್ರೆಸ್‌ಕ್ಲಬ್‌ನಲ್ಲಿ ಮಾಧ್ಯಮ ಸಂವಾದ ನಡೆಯಿತು. ಈ ವೇಳೆ ಪ್ರಧಾನಿ ಮೋದಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಮಜೀದ್ ವಾಗ್ದಾಳಿ ನಡೆಸಿದರು.

'ಪ್ರಧಾನಿಗಳು ತಾನು ತಿನ್ನುವುದಿಲ್ಲ, ಬೇರೆಯವರಿಗೂ ತಿನ್ನಲು ಬಿಡುವುದಿಲ್ಲ ಎನ್ನುತ್ತಾರೆ. ಆದರೆ ರಾಜ್ಯ ಸರ್ಕಾರದಲ್ಲಿ ಶೇ. 40 ಕಮಿಷನ್ ಮೂಲಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more