ನಾವು ಇವತ್ತಲ್ಲ ನಾಳೆ ಸಾಯಲೇಬೇಕು, ಹೀಗಾಗಿ ಸಂಘರ್ಷಕ್ಕೆ ತಯಾರಾಗಿ : ಅಬ್ದುಲ್ ಮಜೀದ್ ಮೈಸೂರು

ನಾವು ಇವತ್ತಲ್ಲ ನಾಳೆ ಸಾಯಲೇಬೇಕು, ಹೀಗಾಗಿ ಸಂಘರ್ಷಕ್ಕೆ ತಯಾರಾಗಿ : ಅಬ್ದುಲ್ ಮಜೀದ್ ಮೈಸೂರು

Published : Feb 10, 2024, 12:36 PM IST

ಲಾಠಿ ಏಟು ತಿನ್ನಲು, ಸಂಘರ್ಷಕ್ಕೆ ಎಲ್ಲರೂ ತಯಾರಾಗಿ. ನಾವು ಇವತ್ತಲ್ಲ ನಾಳೆ ಸಾಯಲೇ ಬೇಕು, ಹೀಗಾಗಿ ಸಂಘರ್ಷಕ್ಕೆ ತಯಾರಾಗಿ. ಯಾರೋ ಉಳಿಸ್ತಾರೆ ಅಂತ ಕಾಯಬೇಡಿ, ಬೀದಿಗಿಳಿಯಿರಿ ಹೋರಾಡಿ. ನಾವೆಲ್ಲರೂ ಸಂಘರ್ಷಕ್ಕೆ ತಯಾರಾಗೋಣ ಎಂದು ಅಬ್ದುಲ್ ಮಜೀದ್ ಮೈಸೂರು ಕರೆ ನೀಡಿದ್ದಾರೆ.

ಮಂಗಳೂರು: ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅನುಮತಿ ನೀಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ(Mangalore) SDPI ಪ್ರತಿಭಟನೆ ನಡೆಸಿದೆ. ಈ ವೇಳೆ ಮಾತನಾಡಿದ, SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು(Abdul Majeed Mysore) ಸಂಘರ್ಷಕ್ಕೆ ಬಹಿರಂಗ ಕರೆ ನೀಡಿದ್ದಾರೆ. ಸಂಘರ್ಷಕ್ಕೆ ಮತ್ತು ಹುತಾತ್ಮರಾಗಲು ತಯರಾಗಿ ಎಂದಿದ್ದಾರೆ. ಜ್ಞಾನವಾಪಿ ವಿಷಯದಲ್ಲಿ(Gyanvapi Masjid) ಹೈಕೋರ್ಟ್‌ನಲ್ಲಿ ಪ್ರಕರಣ ನಡೀತಾ ಇದೆ. ಆದರೂ ತರಾತುರಿಯಲ್ಲಿ ಕೆಳಗಿನ ಕೋರ್ಟ್‌ನ ಜಡ್ಜ್ ಪೂಜೆಗೆ ಅವಕಾಶ ಮಾಡಿ ಕೊಟ್ಟಿದ್ದಾರೆ. ಪೂಜಾ ಸ್ಥಳ ಕಾಯಿದೆಯಡಿ ಯಥಾಸ್ಥಿತಿ ಆದೇಶ ಇದೆ. ಆದರೆ ಆ ಕಾನೂನಿನ ಮೂರು ಕಾಸಿನ ಬೆಲೆ ಕೊಡ್ತಾ ಇಲ್ಲ. ಸಂಘರ್ಷ, ತ್ಯಾಗ, ಬಲಿದಾನ ಮಾಡದೇ ನಮ್ಮ ಸಮಸ್ಯೆಗೆ ಪರಿಹಾರ ಇಲ್ಲ. ಈ ದೇಶದಲ್ಲಿ ಕಾನೂನು ಇದ್ಯಾ? ಕಾನೂನು ಸತ್ತು ಹೋಗಿದೆ. ಯಾವ ಬೆಲೆ ತೆತ್ತಾದರೂ ಮಸೀದಿ, ಮಂದಿರ, ಚರ್ಚ್‌ಗಳನ್ನು ಉಳಿಸಿಕೊಳ್ಳಬೇಕು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಇದ್ದಿದ್ದನ್ನ ಅಲ್ಲೇ ಉಳಿಸಿಕೊಳ್ಳಬೇಕು. ಸಿದ್ದರಾಮಯ್ಯ, ರಾಹುಲ್, ಸೋನಿಯಾ, ಖರ್ಗೆ ಉಳಿಸ್ತಾರೆ ಅಂತ ಕಾಯಬೇಡಿ. ಜೈಲಿಗೆ ಹೋಗಲು, ಕೇಸುಗಳನ್ನ ಹಾಕಿಸಿಕೊಳ್ಳಲು, ಹುತಾತ್ಮರಾಗಲು ತಯಾರಾಗಿ ಎಂದು ಅಬ್ದುಲ್ ಮಜೀದ್ ಮೈಸೂರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಸ್ಟಾರ್‌ವಾರ್‌ನಿಂದ ದೂರ ಉಳಿದ ಸುದೀಪ್..! ಪೈಪೋಟಿಗೆ ಬಿದ್ದು ಸಿನಿಮಾ ಅಪ್‌ಡೇಟ್ ಕೊಡಲ್ಲ ಎಂದ ಕಿಚ್ಚ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more