ನಾವು ಇವತ್ತಲ್ಲ ನಾಳೆ ಸಾಯಲೇಬೇಕು, ಹೀಗಾಗಿ ಸಂಘರ್ಷಕ್ಕೆ ತಯಾರಾಗಿ : ಅಬ್ದುಲ್ ಮಜೀದ್ ಮೈಸೂರು

ನಾವು ಇವತ್ತಲ್ಲ ನಾಳೆ ಸಾಯಲೇಬೇಕು, ಹೀಗಾಗಿ ಸಂಘರ್ಷಕ್ಕೆ ತಯಾರಾಗಿ : ಅಬ್ದುಲ್ ಮಜೀದ್ ಮೈಸೂರು

Published : Feb 10, 2024, 12:36 PM IST

ಲಾಠಿ ಏಟು ತಿನ್ನಲು, ಸಂಘರ್ಷಕ್ಕೆ ಎಲ್ಲರೂ ತಯಾರಾಗಿ. ನಾವು ಇವತ್ತಲ್ಲ ನಾಳೆ ಸಾಯಲೇ ಬೇಕು, ಹೀಗಾಗಿ ಸಂಘರ್ಷಕ್ಕೆ ತಯಾರಾಗಿ. ಯಾರೋ ಉಳಿಸ್ತಾರೆ ಅಂತ ಕಾಯಬೇಡಿ, ಬೀದಿಗಿಳಿಯಿರಿ ಹೋರಾಡಿ. ನಾವೆಲ್ಲರೂ ಸಂಘರ್ಷಕ್ಕೆ ತಯಾರಾಗೋಣ ಎಂದು ಅಬ್ದುಲ್ ಮಜೀದ್ ಮೈಸೂರು ಕರೆ ನೀಡಿದ್ದಾರೆ.

ಮಂಗಳೂರು: ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅನುಮತಿ ನೀಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ(Mangalore) SDPI ಪ್ರತಿಭಟನೆ ನಡೆಸಿದೆ. ಈ ವೇಳೆ ಮಾತನಾಡಿದ, SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು(Abdul Majeed Mysore) ಸಂಘರ್ಷಕ್ಕೆ ಬಹಿರಂಗ ಕರೆ ನೀಡಿದ್ದಾರೆ. ಸಂಘರ್ಷಕ್ಕೆ ಮತ್ತು ಹುತಾತ್ಮರಾಗಲು ತಯರಾಗಿ ಎಂದಿದ್ದಾರೆ. ಜ್ಞಾನವಾಪಿ ವಿಷಯದಲ್ಲಿ(Gyanvapi Masjid) ಹೈಕೋರ್ಟ್‌ನಲ್ಲಿ ಪ್ರಕರಣ ನಡೀತಾ ಇದೆ. ಆದರೂ ತರಾತುರಿಯಲ್ಲಿ ಕೆಳಗಿನ ಕೋರ್ಟ್‌ನ ಜಡ್ಜ್ ಪೂಜೆಗೆ ಅವಕಾಶ ಮಾಡಿ ಕೊಟ್ಟಿದ್ದಾರೆ. ಪೂಜಾ ಸ್ಥಳ ಕಾಯಿದೆಯಡಿ ಯಥಾಸ್ಥಿತಿ ಆದೇಶ ಇದೆ. ಆದರೆ ಆ ಕಾನೂನಿನ ಮೂರು ಕಾಸಿನ ಬೆಲೆ ಕೊಡ್ತಾ ಇಲ್ಲ. ಸಂಘರ್ಷ, ತ್ಯಾಗ, ಬಲಿದಾನ ಮಾಡದೇ ನಮ್ಮ ಸಮಸ್ಯೆಗೆ ಪರಿಹಾರ ಇಲ್ಲ. ಈ ದೇಶದಲ್ಲಿ ಕಾನೂನು ಇದ್ಯಾ? ಕಾನೂನು ಸತ್ತು ಹೋಗಿದೆ. ಯಾವ ಬೆಲೆ ತೆತ್ತಾದರೂ ಮಸೀದಿ, ಮಂದಿರ, ಚರ್ಚ್‌ಗಳನ್ನು ಉಳಿಸಿಕೊಳ್ಳಬೇಕು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಇದ್ದಿದ್ದನ್ನ ಅಲ್ಲೇ ಉಳಿಸಿಕೊಳ್ಳಬೇಕು. ಸಿದ್ದರಾಮಯ್ಯ, ರಾಹುಲ್, ಸೋನಿಯಾ, ಖರ್ಗೆ ಉಳಿಸ್ತಾರೆ ಅಂತ ಕಾಯಬೇಡಿ. ಜೈಲಿಗೆ ಹೋಗಲು, ಕೇಸುಗಳನ್ನ ಹಾಕಿಸಿಕೊಳ್ಳಲು, ಹುತಾತ್ಮರಾಗಲು ತಯಾರಾಗಿ ಎಂದು ಅಬ್ದುಲ್ ಮಜೀದ್ ಮೈಸೂರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಸ್ಟಾರ್‌ವಾರ್‌ನಿಂದ ದೂರ ಉಳಿದ ಸುದೀಪ್..! ಪೈಪೋಟಿಗೆ ಬಿದ್ದು ಸಿನಿಮಾ ಅಪ್‌ಡೇಟ್ ಕೊಡಲ್ಲ ಎಂದ ಕಿಚ್ಚ..!

25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
Read more