ಸೀಲ್ ಡೌನ್ ಆದ್ರೂ ಪರಿಸ್ಥಿತಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಿದ್ಧವಾಗಿದೆ. ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ತಯಾರಿ ನಡೆಯುತ್ತಿದೆ. ನಗರ, ಪಟ್ಟಣದ ಬಡ ಜನರಿಗೆ ಅಕ್ಕಿ, ಬೇಳೆ, ಸಕ್ಕರೆ ಪೂರೈಕೆ ಮಾಡಲಾಗುತ್ತದೆ. ಒಂದು ಲಕ್ಷ ಮನೆಗಳಿಗೆ ಪಡಿತರಗಳನ್ನು ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಇಸ್ಕಾನ್ ಅಕ್ಷಯ್ ಪಾತ್ರೆ ಜೊತೆಗೂಡಿ ಮಹತ್ವದ ಕಾರ್ಯ ಕೈಗೊಳ್ಳಲಾಗಿದೆ.
ಬೆಂಗಳೂರು (ಏ. 11): ಸೀಲ್ ಡೌನ್ ಆದ್ರೂ ಪರಿಸ್ಥಿತಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಿದ್ಧವಾಗಿದೆ. ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ತಯಾರಿ ನಡೆಯುತ್ತಿದೆ. ನಗರ, ಪಟ್ಟಣದ ಬಡ ಜನರಿಗೆ ಅಕ್ಕಿ, ಬೇಳೆ, ಸಕ್ಕರೆ ಪೂರೈಕೆ ಮಾಡಲಾಗುತ್ತದೆ. ಒಂದು ಲಕ್ಷ ಮನೆಗಳಿಗೆ ಪಡಿತರಗಳನ್ನು ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಇಸ್ಕಾನ್ ಅಕ್ಷಯ್ ಪಾತ್ರೆ ಜೊತೆಗೂಡಿ ಮಹತ್ವದ ಕಾರ್ಯ ಕೈಗೊಳ್ಳಲಾಗಿದೆ.