ಬೆಂಗಳೂರಲ್ಲಿ ಹೊಸ ಕೋವಿಡ್‌ ಕೇಂದ್ರಗಳ ಸ್ಥಾಪನೆ; ಎಲ್ಲೆಲ್ಲಿ? ಇಲ್ಲಿದೆ ನೋಡಿ.!

ಬೆಂಗಳೂರಲ್ಲಿ ಹೊಸ ಕೋವಿಡ್‌ ಕೇಂದ್ರಗಳ ಸ್ಥಾಪನೆ; ಎಲ್ಲೆಲ್ಲಿ? ಇಲ್ಲಿದೆ ನೋಡಿ.!

Published : Jun 28, 2020, 01:18 PM IST

ಕೋವಿಡ್ ಅರೈಕೆಗಾಗಿ ಬಿಬಿಎಂಪಿ ಹೊಸ ಜಾಗಗಳನ್ನು ಗುರುತಿಸಿದೆ. 5 ಹೊಸ ಆರೈಕೆ ಕೇಂದ್ರಗಳಲ್ಲಿ 1800 ಹಾಸಿಗೆಗಳು ಲಭ್ಯವಿದೆ. ಹೊಟೇಲ್, ಹಾಸ್ಟೆಲ್‌ಗಳಲ್ಲಿ ಕೋವಿಡ್‌ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಸರ್ಕಾರಿ ಆಯುರ್ವೇದ ಕಾಲೇಜಿನಲ್ಲಿ 200 ಹಾಸಿಗೆ, ಜಿಕೆವಿಕೆ ಕೃಷಿ ವಿದ್ಯಾರ್ಥಿ ನಿಲಯದಲ್ಲಿ 600 ಹಾಸಿಗೆ, ಮೆಜೆಸ್ಟಿಕ್ ಹೊಟೇಲ್ ಸಿಟಿ ಸೆಂಟರ್‌ನಲ್ಲಿ 200 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಜೂ. 28): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ತಪ್ಪಿದೆ. ಪಾಸಿಟೀವ್ ಕೇಸ್‌ಗಳು ಹೆಚ್ಚಾಗುತ್ತಿವೆ. ಆಸ್ಪತ್ರೆ, ಬೆಡ್‌ಗಳ ಕೊರತೆ ಉಂಟಾಗಿದೆ. ಹಾಗಾಗಿ ಚಿಕಿತ್ಸಾ ಕೇಂದ್ರಗಳು, ಬೆಡ್‌ಗಳ ವ್ಯವಸ್ಥೆ ಮಾಡುವುದು ಅನಿವಾರ್ಯವಾಗಿದೆ. 

ಕೋವಿಡ್ ಅರೈಕೆಗಾಗಿ ಬಿಬಿಎಂಪಿ ಹೊಸ ಜಾಗಗಳನ್ನು ಗುರುತಿಸಿದೆ. 5 ಹೊಸ ಆರೈಕೆ ಕೇಂದ್ರಗಳಲ್ಲಿ 1800 ಹಾಸಿಗೆಗಳು ಲಭ್ಯವಿದೆ. ಹೊಟೇಲ್, ಹಾಸ್ಟೆಲ್‌ಗಳಲ್ಲಿ ಕೋವಿಡ್‌ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಸರ್ಕಾರಿ ಆಯುರ್ವೇದ ಕಾಲೇಜಿನಲ್ಲಿ 200 ಹಾಸಿಗೆ, ಜಿಕೆವಿಕೆ ಕೃಷಿ ವಿದ್ಯಾರ್ಥಿ ನಿಲಯದಲ್ಲಿ 600 ಹಾಸಿಗೆ, ಮೆಜೆಸ್ಟಿಕ್ ಹೊಟೇಲ್ ಸಿಟಿ ಸೆಂಟರ್‌ನಲ್ಲಿ 200 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!