ಕೊರೋನಾ ಕಾಟ: 8 ಜಿಲ್ಲೆಗಳಲ್ಲಿ ಮತ್ತೊಂದು ವಾರ ಲಾಕ್‌ಡೌನ್‌

ಕೊರೋನಾ ಕಾಟ: 8 ಜಿಲ್ಲೆಗಳಲ್ಲಿ ಮತ್ತೊಂದು ವಾರ ಲಾಕ್‌ಡೌನ್‌

Suvarna News   | Asianet News
Published : Jun 10, 2021, 03:39 PM ISTUpdated : Jun 10, 2021, 03:43 PM IST

 * ರಾಜ್ಯದಲ್ಲಿ ಹಂತ ಹಂತವಾಗಿ ಅನ್‌ಲಾಕ್‌ ಮಾಡಲು ನಿರ್ಧಾರ
* ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ವಿಸ್ತರಣೆ 
* ರಾಜ್ಯದಲ್ಲಿ ಕಡಿಮೆಯಾಗುತ್ತಿರುವ ಕೊರೋನಾ ಪ್ರಕರಣಗಳು
 

ಬೆಂಗಳೂರು(ಜೂ.10): ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿವೆ. ಹೀಗಾಗಿ ರಾಜ್ಯದಲ್ಲಿ ಹಂತ ಹಂತವಾಗಿ ಅನ್‌ಲಾಕ್‌ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಸೋಂಕು ಹೆಚ್ಚಿರುವ ಶಿವಮೊಗ್ಗ, ತುಮಕೂರು, ಮೈಸೂರು, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ಬೆಳಗಾವಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅನ್‌ಲಾಕ್‌ ಭಾಗ್ಯ ಇರೋದಿಲ್ಲ. ಶೇ. 5ಕ್ಕಿಂತ ಪಾಸಿಟಿವಿಟ್‌ ರೇಟ್‌ ಇರುವ ಈ 8 ಜಿಲ್ಲೆಗಳಲ್ಲಿ ಲಾಕ್‌ಡೌನ್‌ ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿದೆ. 

BBMPಯಿಂದ 3 ನೆ ಅಲೆ ತಡೆಗೆ ಮಕ್ಕಳ ತಜ್ಞರಿಗೆ ತರಬೇತಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!