ಕೊರೋನಾ ಕಾಟ: 8 ಜಿಲ್ಲೆಗಳಲ್ಲಿ ಮತ್ತೊಂದು ವಾರ ಲಾಕ್‌ಡೌನ್‌

ಕೊರೋನಾ ಕಾಟ: 8 ಜಿಲ್ಲೆಗಳಲ್ಲಿ ಮತ್ತೊಂದು ವಾರ ಲಾಕ್‌ಡೌನ್‌

Suvarna News   | Asianet News
Published : Jun 10, 2021, 03:39 PM ISTUpdated : Jun 10, 2021, 03:43 PM IST

 * ರಾಜ್ಯದಲ್ಲಿ ಹಂತ ಹಂತವಾಗಿ ಅನ್‌ಲಾಕ್‌ ಮಾಡಲು ನಿರ್ಧಾರ
* ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ವಿಸ್ತರಣೆ 
* ರಾಜ್ಯದಲ್ಲಿ ಕಡಿಮೆಯಾಗುತ್ತಿರುವ ಕೊರೋನಾ ಪ್ರಕರಣಗಳು
 

ಬೆಂಗಳೂರು(ಜೂ.10): ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿವೆ. ಹೀಗಾಗಿ ರಾಜ್ಯದಲ್ಲಿ ಹಂತ ಹಂತವಾಗಿ ಅನ್‌ಲಾಕ್‌ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಸೋಂಕು ಹೆಚ್ಚಿರುವ ಶಿವಮೊಗ್ಗ, ತುಮಕೂರು, ಮೈಸೂರು, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ಬೆಳಗಾವಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅನ್‌ಲಾಕ್‌ ಭಾಗ್ಯ ಇರೋದಿಲ್ಲ. ಶೇ. 5ಕ್ಕಿಂತ ಪಾಸಿಟಿವಿಟ್‌ ರೇಟ್‌ ಇರುವ ಈ 8 ಜಿಲ್ಲೆಗಳಲ್ಲಿ ಲಾಕ್‌ಡೌನ್‌ ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿದೆ. 

BBMPಯಿಂದ 3 ನೆ ಅಲೆ ತಡೆಗೆ ಮಕ್ಕಳ ತಜ್ಞರಿಗೆ ತರಬೇತಿ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!