PSI recruitment scam ಪೊಲೀಸ್ ಇಲಾಖೆಗೆ  ಸುತ್ತಿಕೊಂಡ PSI ಅಕ್ರಮ!

PSI recruitment scam ಪೊಲೀಸ್ ಇಲಾಖೆಗೆ ಸುತ್ತಿಕೊಂಡ PSI ಅಕ್ರಮ!

Published : May 04, 2022, 01:53 PM IST

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ  ಬಗೆದಷ್ಟೂ ದಿನಕ್ಕೊಂದು ಅಕ್ರಮಗಳು ಬಯಲಾಗುತ್ತಿದೆ. ಅಕ್ರಮದಲ್ಲಿ ಬೆಂಗಳೂರು ಕೇಂದ್ರಬಿಂದು ಹೇಳಲಾಗುತ್ತಿದೆ. 

ಬೆಂಗಳೂರು (ಮೇ.4): 545 ಪಿಎಸ್ಐ ನೇಮಕಾತಿ (PSI recruitment scam ) ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾಗುವ ಭಾರೀ ಅಕ್ರಮ ವಿಚಾರದಲ್ಲಿ ಸಿಐಡಿ (Criminal Investigation Department - CID) ಬಗೆದಷ್ಟೂ ದಿನಕ್ಕೊಂದು ಹೊಸ ವಿಚಾರಗಳು ಹೊರಬರುತ್ತಿವೆ. ಅಕ್ರಮದ ಕೇಂದ್ರ ಹಿಂದೆ ಕಲಬುರಗಿ (Kalaburagi) ಎಂದು ಹೇಳಲಾಗುತ್ತಿದ್ದರೂ ಈಗ ಬೆಂಗಳೂರು ಅಕ್ರಮದ ಮಾಸ್ಟರ್ ಕೇಂದ್ರ ಬಿಂದು ಎಂದು ಹೇಳಲಾಗುತ್ತಿದೆ.

PSI recruitment scam ಪಿಎಸ್‌ಐ ಹುದ್ದೆಗಳ ಭರ್ತಿಗೆ ಎಎಸ್‌ಐಗಳಿಗೆ ಬಡ್ತಿ

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಡಿವೈಎಸ್‌ಪಿ (DYSP), ಎಸಿಪಿ (ACP), ಸಿಪಿಐ (CPI) ಭಾಗಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಡಿವೈಎಸ್ಪಿ ಶಾಂತರಾಜು (Shantharaju) ಅವರನ್ನು ಸಿಐಡಿ ಅಧಿಕಾರಿಗಳು ಕರೆದು ವಿಚಾರಣೆ ನಡೆಸಿದ್ದು, ಹಗರಣ ಹೊರಬರುತ್ತಿದ್ದಂತೆ  ಆಂತರಿಕ ಭದ್ರತಾ ವಿಭಾಗಕ್ಕೆ  ವರ್ಗಾವಣೆಗೊಂಡಿದ್ದಾರೆ. ಡಿವೈಎಸ್ಪಿ ಶಾಂತರಾಜು ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more