ಪೊಲೀಸ್ ಇಲಾಖೆಗೂ ಬಿಬಿಎಂಪಿ ಮೇಲೆ ನಂಬಿಕೆ ಇಲ್ವಾ?

ಪೊಲೀಸ್ ಇಲಾಖೆಗೂ ಬಿಬಿಎಂಪಿ ಮೇಲೆ ನಂಬಿಕೆ ಇಲ್ವಾ?

Published : Jul 18, 2020, 12:56 PM IST

ಈ ಹಿಂದೆಯೇ ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಲವು ಕೊರೋನಾ ವಾರಿಯರ್ಸ್‌ಗಳು ತಮ್ಮ ಪ್ರಾಣ ತ್ಯಾಗ ಮಾಡಿದ್ದರು. ಇದೀಗ ಎಚ್ಚೆತ್ತುಕೊಂಡ ಗೃಹ ಇಲಾಖೆ ತಮ್ಮ ಸಿಬ್ಬಂದಿಗಳ ರಕ್ಷಣೆಗೆ ಮುಂದಾಗಿದೆ. ಈ ಕುರಿತಂತೆ ಪ್ರತಿದಿನ ಪೊಲೀಸ್ ಠಾಣೆ ಸಿಬ್ಬಂದಿ ಮಾನಿಟರಿಂಗ್ ಮಾಡುತ್ತಾರೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಎಲ್ಲಾ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
 

ಬೆಂಗಳೂರು(ಜು.18): ಬಿಬಿಎಂಪಿ ಸಹಾಯ ಪಡೆಯದೇ ಪೊಲೀಸ್ ಇಲಾಖೆ ತಮ್ಮ ಸಿಬ್ಬಂದಿಯ ಆರೋಗ್ಯ ರಕ್ಷಣೆಗೆ ಮುಂದಾಗಿದೆ. ಬೆಂಗಳೂರಿನಲ್ಲಿರುವ ಎಲ್ಲಾ ವಿಭಾಗದಲ್ಲಿರುವ ಪೊಲೀಸರಿಗೆ ಪ್ರತ್ಯೇಕ ಆಸ್ಪತ್ರೆ ಹಾಗೂ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿಕೊಂಡಿದೆ.

ಹೌದು, ಈ ಹಿಂದೆಯೇ ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಲವು ಕೊರೋನಾ ವಾರಿಯರ್ಸ್‌ಗಳು ತಮ್ಮ ಪ್ರಾಣ ತ್ಯಾಗ ಮಾಡಿದ್ದರು. ಇದೀಗ ಎಚ್ಚೆತ್ತುಕೊಂಡ ಗೃಹ ಇಲಾಖೆ ತಮ್ಮ ಸಿಬ್ಬಂದಿಗಳ ರಕ್ಷಣೆಗೆ ಮುಂದಾಗಿದೆ. ಈ ಕುರಿತಂತೆ ಪ್ರತಿದಿನ ಪೊಲೀಸ್ ಠಾಣೆ ಸಿಬ್ಬಂದಿ ಮಾನಿಟರಿಂಗ್ ಮಾಡುತ್ತಾರೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಎಲ್ಲಾ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಆಸ್ಪತ್ರೆಗಳಲ್ಲಿ ಪೊಲೀಸರಿಗೆ ಉತ್ತಮ ಆಹಾರ ನೀಡುವುದಕ್ಕೂ ಸರಿಯಾದ ವ್ಯವಸ್ಥೆಯಾಗಿದೆ. ಬೆಂಗಳೂರಿನಲ್ಲಿರುವ ಪೊಲೀಸರಿಗೆ 5 ಪ್ರತ್ಯೇಕ ಆಸ್ಪತ್ರೆಗಳನ್ನು ಮೀಸಲಿಡಲಾಗಿದೆ. ವಿಕ್ರಂ ಆಸ್ಪತ್ರೆ, ಎಂ. ಎಸ್. ರಾಮಯ್ಯ ಆಸ್ಪತ್ರೆ ಸೇರಿದಂತೆ 5 ಆಸ್ಪತ್ರೆಗಳನ್ನು ಮೀಸಲಿಡಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!