ಪೊಲೀಸ್ ಇಲಾಖೆಗೂ ಬಿಬಿಎಂಪಿ ಮೇಲೆ ನಂಬಿಕೆ ಇಲ್ವಾ?

ಪೊಲೀಸ್ ಇಲಾಖೆಗೂ ಬಿಬಿಎಂಪಿ ಮೇಲೆ ನಂಬಿಕೆ ಇಲ್ವಾ?

Suvarna News   | Asianet News
Published : Jul 18, 2020, 12:56 PM IST

ಈ ಹಿಂದೆಯೇ ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಲವು ಕೊರೋನಾ ವಾರಿಯರ್ಸ್‌ಗಳು ತಮ್ಮ ಪ್ರಾಣ ತ್ಯಾಗ ಮಾಡಿದ್ದರು. ಇದೀಗ ಎಚ್ಚೆತ್ತುಕೊಂಡ ಗೃಹ ಇಲಾಖೆ ತಮ್ಮ ಸಿಬ್ಬಂದಿಗಳ ರಕ್ಷಣೆಗೆ ಮುಂದಾಗಿದೆ. ಈ ಕುರಿತಂತೆ ಪ್ರತಿದಿನ ಪೊಲೀಸ್ ಠಾಣೆ ಸಿಬ್ಬಂದಿ ಮಾನಿಟರಿಂಗ್ ಮಾಡುತ್ತಾರೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಎಲ್ಲಾ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
 

ಬೆಂಗಳೂರು(ಜು.18): ಬಿಬಿಎಂಪಿ ಸಹಾಯ ಪಡೆಯದೇ ಪೊಲೀಸ್ ಇಲಾಖೆ ತಮ್ಮ ಸಿಬ್ಬಂದಿಯ ಆರೋಗ್ಯ ರಕ್ಷಣೆಗೆ ಮುಂದಾಗಿದೆ. ಬೆಂಗಳೂರಿನಲ್ಲಿರುವ ಎಲ್ಲಾ ವಿಭಾಗದಲ್ಲಿರುವ ಪೊಲೀಸರಿಗೆ ಪ್ರತ್ಯೇಕ ಆಸ್ಪತ್ರೆ ಹಾಗೂ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿಕೊಂಡಿದೆ.

ಹೌದು, ಈ ಹಿಂದೆಯೇ ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಲವು ಕೊರೋನಾ ವಾರಿಯರ್ಸ್‌ಗಳು ತಮ್ಮ ಪ್ರಾಣ ತ್ಯಾಗ ಮಾಡಿದ್ದರು. ಇದೀಗ ಎಚ್ಚೆತ್ತುಕೊಂಡ ಗೃಹ ಇಲಾಖೆ ತಮ್ಮ ಸಿಬ್ಬಂದಿಗಳ ರಕ್ಷಣೆಗೆ ಮುಂದಾಗಿದೆ. ಈ ಕುರಿತಂತೆ ಪ್ರತಿದಿನ ಪೊಲೀಸ್ ಠಾಣೆ ಸಿಬ್ಬಂದಿ ಮಾನಿಟರಿಂಗ್ ಮಾಡುತ್ತಾರೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಎಲ್ಲಾ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಆಸ್ಪತ್ರೆಗಳಲ್ಲಿ ಪೊಲೀಸರಿಗೆ ಉತ್ತಮ ಆಹಾರ ನೀಡುವುದಕ್ಕೂ ಸರಿಯಾದ ವ್ಯವಸ್ಥೆಯಾಗಿದೆ. ಬೆಂಗಳೂರಿನಲ್ಲಿರುವ ಪೊಲೀಸರಿಗೆ 5 ಪ್ರತ್ಯೇಕ ಆಸ್ಪತ್ರೆಗಳನ್ನು ಮೀಸಲಿಡಲಾಗಿದೆ. ವಿಕ್ರಂ ಆಸ್ಪತ್ರೆ, ಎಂ. ಎಸ್. ರಾಮಯ್ಯ ಆಸ್ಪತ್ರೆ ಸೇರಿದಂತೆ 5 ಆಸ್ಪತ್ರೆಗಳನ್ನು ಮೀಸಲಿಡಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!