ಪೊಲೀಸ್ ಇಲಾಖೆಗೂ ಬಿಬಿಎಂಪಿ ಮೇಲೆ ನಂಬಿಕೆ ಇಲ್ವಾ?

ಪೊಲೀಸ್ ಇಲಾಖೆಗೂ ಬಿಬಿಎಂಪಿ ಮೇಲೆ ನಂಬಿಕೆ ಇಲ್ವಾ?

Suvarna News   | Asianet News
Published : Jul 18, 2020, 12:56 PM IST

ಈ ಹಿಂದೆಯೇ ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಲವು ಕೊರೋನಾ ವಾರಿಯರ್ಸ್‌ಗಳು ತಮ್ಮ ಪ್ರಾಣ ತ್ಯಾಗ ಮಾಡಿದ್ದರು. ಇದೀಗ ಎಚ್ಚೆತ್ತುಕೊಂಡ ಗೃಹ ಇಲಾಖೆ ತಮ್ಮ ಸಿಬ್ಬಂದಿಗಳ ರಕ್ಷಣೆಗೆ ಮುಂದಾಗಿದೆ. ಈ ಕುರಿತಂತೆ ಪ್ರತಿದಿನ ಪೊಲೀಸ್ ಠಾಣೆ ಸಿಬ್ಬಂದಿ ಮಾನಿಟರಿಂಗ್ ಮಾಡುತ್ತಾರೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಎಲ್ಲಾ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
 

ಬೆಂಗಳೂರು(ಜು.18): ಬಿಬಿಎಂಪಿ ಸಹಾಯ ಪಡೆಯದೇ ಪೊಲೀಸ್ ಇಲಾಖೆ ತಮ್ಮ ಸಿಬ್ಬಂದಿಯ ಆರೋಗ್ಯ ರಕ್ಷಣೆಗೆ ಮುಂದಾಗಿದೆ. ಬೆಂಗಳೂರಿನಲ್ಲಿರುವ ಎಲ್ಲಾ ವಿಭಾಗದಲ್ಲಿರುವ ಪೊಲೀಸರಿಗೆ ಪ್ರತ್ಯೇಕ ಆಸ್ಪತ್ರೆ ಹಾಗೂ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿಕೊಂಡಿದೆ.

ಹೌದು, ಈ ಹಿಂದೆಯೇ ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಲವು ಕೊರೋನಾ ವಾರಿಯರ್ಸ್‌ಗಳು ತಮ್ಮ ಪ್ರಾಣ ತ್ಯಾಗ ಮಾಡಿದ್ದರು. ಇದೀಗ ಎಚ್ಚೆತ್ತುಕೊಂಡ ಗೃಹ ಇಲಾಖೆ ತಮ್ಮ ಸಿಬ್ಬಂದಿಗಳ ರಕ್ಷಣೆಗೆ ಮುಂದಾಗಿದೆ. ಈ ಕುರಿತಂತೆ ಪ್ರತಿದಿನ ಪೊಲೀಸ್ ಠಾಣೆ ಸಿಬ್ಬಂದಿ ಮಾನಿಟರಿಂಗ್ ಮಾಡುತ್ತಾರೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಎಲ್ಲಾ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಆಸ್ಪತ್ರೆಗಳಲ್ಲಿ ಪೊಲೀಸರಿಗೆ ಉತ್ತಮ ಆಹಾರ ನೀಡುವುದಕ್ಕೂ ಸರಿಯಾದ ವ್ಯವಸ್ಥೆಯಾಗಿದೆ. ಬೆಂಗಳೂರಿನಲ್ಲಿರುವ ಪೊಲೀಸರಿಗೆ 5 ಪ್ರತ್ಯೇಕ ಆಸ್ಪತ್ರೆಗಳನ್ನು ಮೀಸಲಿಡಲಾಗಿದೆ. ವಿಕ್ರಂ ಆಸ್ಪತ್ರೆ, ಎಂ. ಎಸ್. ರಾಮಯ್ಯ ಆಸ್ಪತ್ರೆ ಸೇರಿದಂತೆ 5 ಆಸ್ಪತ್ರೆಗಳನ್ನು ಮೀಸಲಿಡಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್