ಪ್ರತ್ಯೇಕ ಲಿಂಗಾಯತ ಹೋರಾಟದ ಬಗ್ಗೆ ನೋ ಕಮೆಂಟ್ಸ್ ಎಂದು ಜಾರಿಕೊಂಡ ಸಿದ್ದರಾಮಯ್ಯ

ಪ್ರತ್ಯೇಕ ಲಿಂಗಾಯತ ಹೋರಾಟದ ಬಗ್ಗೆ ನೋ ಕಮೆಂಟ್ಸ್ ಎಂದು ಜಾರಿಕೊಂಡ ಸಿದ್ದರಾಮಯ್ಯ

Published : Sep 02, 2021, 05:25 PM IST

ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅಂತರ ಕಾಯ್ದುಕೊಂಡಿದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ಬಗ್ಗೆ ನನಗೆ ಗೊತ್ತಿಲ್ಲ. ಎಂ ಬಿ ಪಾಟೀಲ್ ಹೇಳಿದ್ರೆ ಅವರನ್ನೇ ಕೇಳಿ ಎಂದಿದ್ದಾರೆ ಸಿದ್ದರಾಮಯ್ಯ. 
 

ಬೆಂಗಳೂರು (ಸೆ. 02): ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅಂತರ ಕಾಯ್ದುಕೊಂಡಿದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ಬಗ್ಗೆ ನನಗೆ ಗೊತ್ತಿಲ್ಲ. ಎಂ ಬಿ ಪಾಟೀಲ್ ಹೇಳಿದ್ರೆ ಅವರನ್ನೇ ಕೇಳಿ ಎಂದಿದ್ದಾರೆ ಸಿದ್ದರಾಮಯ್ಯ. 

ಸಿದ್ದರಾಮಯ್ಯ ಸರ್ಕಾರವಿದ್ದಾಗ ಪ್ರತ್ಯೇಕ ಲಿಂಗಾಯತ ಧರ್ಮ ಸಮಿತಿ ರಚನೆಯಾಗಿತ್ತು. ಎಂ ಬಿ ಪಾಟೀಲ್ ನೇತೃತ್ವದಲ್ಲಿ ಹೋರಾಟ ಶುರುವಾಗಿತ್ತು. ಇದೀಗ ಎಂಬಿಪಿ ಮೇಲೆ ಹಾಕಿ ಸಿದ್ದರಾಮಯ್ಯ ಜಾರಿಕೊಂಡಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!