ಬೆಂಗ್ಳೂರಲ್ಲಿ ಎಣ್ಣೆ ಕೊಳ್ಳಲು ಹುಡುಗಿಯರಿಗೆ ಪ್ರತ್ಯೇಕ ಕ್ಯೂ..!

ಬೆಂಗ್ಳೂರಲ್ಲಿ ಎಣ್ಣೆ ಕೊಳ್ಳಲು ಹುಡುಗಿಯರಿಗೆ ಪ್ರತ್ಯೇಕ ಕ್ಯೂ..!

Suvarna News   | Asianet News
Published : May 04, 2020, 03:08 PM IST

ಬೆಂಗಳೂರಿನಲ್ಲಿ ಪುರುಷರಿಗಿಂತ ತಾವೇನು ಕಮ್ಮಿಯಿಲ್ಲ ಎನ್ನುವಂತೆ ಹುಡುಗಿಯರ ದಂಡೇ ಬಾರ್‌ಗಳತ್ತ ಜಮಾಯಿಸಿದ್ದಾರೆ. ಐಟಿ-ಬಿಟಿ ಹಬ್ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿರುವ ಡ್ರಾಪ್ಸ್ ಬಾರ್‌ ಓಪನ್ ಆಗುತ್ತಿದ್ದಂತೆ ಹುಡುಗಿಯರು ದೌಡಾಯಿಸಿದ್ದಾರೆ.
 

ಬೆಂಗಳೂರು(ಮೇ.04): ಲಾಕ್‌ಡೌನ್‌ನಿಂದಾಗಿ 40 ದಿನಗಳ ಕಾಲ ಕುಡುಕರ ವನವಾಸಕ್ಕೆ ತೆರೆ ಬಿದ್ದಿದೆ. ಮೇ.04ರಿಂದ ಬೆಳಗ್ಗೆ 09 ಗಂಟೆಯಿಂದಲೇ ಮದ್ಯ ಮಾರಾಟ ಮಳಿಗೆ ಆರಂಭವಾಗಿದ್ದು, ಕುಡುಕರು ಸಾಮಾಜಿಕ ಅಂತರದೊಂದಿಗೆ ಸರತಿ ಸಾಲಿನಲ್ಲಿ ನಿಂತು ಎಣ್ಣೆ ಕೊಂಡುಕೊಳ್ಳುತ್ತಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಪುರುಷರಿಗಿಂತ ತಾವೇನು ಕಮ್ಮಿಯಿಲ್ಲ ಎನ್ನುವಂತೆ ಹುಡುಗಿಯರ ದಂಡೇ ಬಾರ್‌ಗಳತ್ತ ಜಮಾಯಿಸಿದ್ದಾರೆ. ಐಟಿ-ಬಿಟಿ ಹಬ್ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿರುವ ಡ್ರಾಪ್ಸ್ ಬಾರ್‌ ಓಪನ್ ಆಗುತ್ತಿದ್ದಂತೆ ಹುಡುಗಿಯರು ದೌಡಾಯಿಸಿದ್ದಾರೆ.

ಹುಡುಗರ ಮಧ್ಯೆ ಇದ್ದರೆ ಬೇರೆ ಏನಾದರೂ ಹೆಚ್ಚು ಕಡಿಮೆ ಆಗಬಹುದು ಎಂದು ಮನಗಂಡು ಅವರಿಗಾಗಿಯೇ ಪ್ರತ್ಯೇಕ ಸರತಿ ಸಾಲಿನ ವ್ಯವಸ್ಥೆ ಮಾಡಲಾಗಿದೆ. ಈ ಕುರಿತಾದ ಒಂದು ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ.  
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!