ಬೆಂಗ್ಳೂರಲ್ಲಿ ಎಣ್ಣೆ ಕೊಳ್ಳಲು ಹುಡುಗಿಯರಿಗೆ ಪ್ರತ್ಯೇಕ ಕ್ಯೂ..!

ಬೆಂಗ್ಳೂರಲ್ಲಿ ಎಣ್ಣೆ ಕೊಳ್ಳಲು ಹುಡುಗಿಯರಿಗೆ ಪ್ರತ್ಯೇಕ ಕ್ಯೂ..!

Published : May 04, 2020, 03:08 PM IST

ಬೆಂಗಳೂರಿನಲ್ಲಿ ಪುರುಷರಿಗಿಂತ ತಾವೇನು ಕಮ್ಮಿಯಿಲ್ಲ ಎನ್ನುವಂತೆ ಹುಡುಗಿಯರ ದಂಡೇ ಬಾರ್‌ಗಳತ್ತ ಜಮಾಯಿಸಿದ್ದಾರೆ. ಐಟಿ-ಬಿಟಿ ಹಬ್ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿರುವ ಡ್ರಾಪ್ಸ್ ಬಾರ್‌ ಓಪನ್ ಆಗುತ್ತಿದ್ದಂತೆ ಹುಡುಗಿಯರು ದೌಡಾಯಿಸಿದ್ದಾರೆ.
 

ಬೆಂಗಳೂರು(ಮೇ.04): ಲಾಕ್‌ಡೌನ್‌ನಿಂದಾಗಿ 40 ದಿನಗಳ ಕಾಲ ಕುಡುಕರ ವನವಾಸಕ್ಕೆ ತೆರೆ ಬಿದ್ದಿದೆ. ಮೇ.04ರಿಂದ ಬೆಳಗ್ಗೆ 09 ಗಂಟೆಯಿಂದಲೇ ಮದ್ಯ ಮಾರಾಟ ಮಳಿಗೆ ಆರಂಭವಾಗಿದ್ದು, ಕುಡುಕರು ಸಾಮಾಜಿಕ ಅಂತರದೊಂದಿಗೆ ಸರತಿ ಸಾಲಿನಲ್ಲಿ ನಿಂತು ಎಣ್ಣೆ ಕೊಂಡುಕೊಳ್ಳುತ್ತಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಪುರುಷರಿಗಿಂತ ತಾವೇನು ಕಮ್ಮಿಯಿಲ್ಲ ಎನ್ನುವಂತೆ ಹುಡುಗಿಯರ ದಂಡೇ ಬಾರ್‌ಗಳತ್ತ ಜಮಾಯಿಸಿದ್ದಾರೆ. ಐಟಿ-ಬಿಟಿ ಹಬ್ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿರುವ ಡ್ರಾಪ್ಸ್ ಬಾರ್‌ ಓಪನ್ ಆಗುತ್ತಿದ್ದಂತೆ ಹುಡುಗಿಯರು ದೌಡಾಯಿಸಿದ್ದಾರೆ.

ಹುಡುಗರ ಮಧ್ಯೆ ಇದ್ದರೆ ಬೇರೆ ಏನಾದರೂ ಹೆಚ್ಚು ಕಡಿಮೆ ಆಗಬಹುದು ಎಂದು ಮನಗಂಡು ಅವರಿಗಾಗಿಯೇ ಪ್ರತ್ಯೇಕ ಸರತಿ ಸಾಲಿನ ವ್ಯವಸ್ಥೆ ಮಾಡಲಾಗಿದೆ. ಈ ಕುರಿತಾದ ಒಂದು ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ.  
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!