ಸೀಡಿ ಲೇಡಿಗೂ ನನಗೂ ಸಂಬಂಧವಿಲ್ಲ, ದಾಖಲೆಗಳಿದ್ರೆ ಬಿಡುಗಡೆ ಮಾಡಲಿ : ಡಿಕೆಶಿ

ಸೀಡಿ ಲೇಡಿಗೂ ನನಗೂ ಸಂಬಂಧವಿಲ್ಲ, ದಾಖಲೆಗಳಿದ್ರೆ ಬಿಡುಗಡೆ ಮಾಡಲಿ : ಡಿಕೆಶಿ

Suvarna News   | Asianet News
Published : Mar 29, 2021, 04:04 PM IST

ರಮೇಶ್ ಜಾರಕಿಹೊಳಿ ಸೀಡಿ ಕೇಸ್‌ ಇಂದು ನಿರ್ಣಾಯಕ ಹಂತ ತಲುಪುತ್ತದೆ, ಯುವತಿ ಮ್ಯಾಜಿಸ್ಟ್ರೇಟ್ ಎದುರು ಹಾಜರಾಗುತ್ತಾಳೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಇಂದು ಯುವತಿ ಹಾಜರಾಗಿಲ್ಲ. ಅರ್ಜಿ ಪರಿಶೀಲಿಸಲು ಅವಕಾಶ ಬೇಕು ಎಂದು ವಕೀಲ ಜಗದೀಶ್ ಹೇಳಿದ್ದಾರೆ. 

ಬೆಂಗಳೂರು (ಮಾ. 29): ರಮೇಶ್ ಜಾರಕಿಹೊಳಿ ಸೀಡಿ ಕೇಸ್‌ ಇಂದು ನಿರ್ಣಾಯಕ ಹಂತ ತಲುಪುತ್ತದೆ, ಯುವತಿ ಮ್ಯಾಜಿಸ್ಟ್ರೇಟ್ ಎದುರು ಹಾಜರಾಗುತ್ತಾಳೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಇಂದು ಯುವತಿ ಹಾಜರಾಗಿಲ್ಲ. ಅರ್ಜಿ ಪರಿಶೀಲಿಸಲು ಅವಕಾಶ ಬೇಕು ಎಂದು ವಕೀಲ ಜಗದೀಶ್ ಹೇಳಿದ್ದಾರೆ. 

ಆಕೆ ಒತ್ತಡದಲ್ಲಿದ್ದಾಳೆ. ಹೇಳಿಕೆ ಪರಿಗಣಿಸಬಾರದು. ಡಿಕೆಶಿ ಆಕೆಯ ಮೇಲೆ ಒತ್ತಡ ಹೇರುತ್ತಿದ್ಧಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಈ ಆರೋಪಕ್ಕೆ ಸೀಡಿ ಲೇಡಿಗೂ ನನಗೂ ಸಂಬಂಧವೇ ಇಲ್ಲ. ಆ ಯುವತಿ ಪೋಷಕರು ಒತ್ತಡದಲ್ಲಿ ಹೇಳಿಕೆ ಕೊಟ್ಟಿದ್ದಾರೆ. ಸಾಕ್ಷಿಗಳಿದ್ರೆ ಪೊಲೀಸರಿಗೆ ಕೊಡಲಿ' ಎಂದು ಡಿಕೆಶಿ ಹೇಳಿದ್ದಾರೆ. 
 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!