ಸೀಡಿ ಲೇಡಿಗೂ ನನಗೂ ಸಂಬಂಧವಿಲ್ಲ, ದಾಖಲೆಗಳಿದ್ರೆ ಬಿಡುಗಡೆ ಮಾಡಲಿ : ಡಿಕೆಶಿ

ಸೀಡಿ ಲೇಡಿಗೂ ನನಗೂ ಸಂಬಂಧವಿಲ್ಲ, ದಾಖಲೆಗಳಿದ್ರೆ ಬಿಡುಗಡೆ ಮಾಡಲಿ : ಡಿಕೆಶಿ

Suvarna News   | Asianet News
Published : Mar 29, 2021, 04:04 PM IST

ರಮೇಶ್ ಜಾರಕಿಹೊಳಿ ಸೀಡಿ ಕೇಸ್‌ ಇಂದು ನಿರ್ಣಾಯಕ ಹಂತ ತಲುಪುತ್ತದೆ, ಯುವತಿ ಮ್ಯಾಜಿಸ್ಟ್ರೇಟ್ ಎದುರು ಹಾಜರಾಗುತ್ತಾಳೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಇಂದು ಯುವತಿ ಹಾಜರಾಗಿಲ್ಲ. ಅರ್ಜಿ ಪರಿಶೀಲಿಸಲು ಅವಕಾಶ ಬೇಕು ಎಂದು ವಕೀಲ ಜಗದೀಶ್ ಹೇಳಿದ್ದಾರೆ. 

ಬೆಂಗಳೂರು (ಮಾ. 29): ರಮೇಶ್ ಜಾರಕಿಹೊಳಿ ಸೀಡಿ ಕೇಸ್‌ ಇಂದು ನಿರ್ಣಾಯಕ ಹಂತ ತಲುಪುತ್ತದೆ, ಯುವತಿ ಮ್ಯಾಜಿಸ್ಟ್ರೇಟ್ ಎದುರು ಹಾಜರಾಗುತ್ತಾಳೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಇಂದು ಯುವತಿ ಹಾಜರಾಗಿಲ್ಲ. ಅರ್ಜಿ ಪರಿಶೀಲಿಸಲು ಅವಕಾಶ ಬೇಕು ಎಂದು ವಕೀಲ ಜಗದೀಶ್ ಹೇಳಿದ್ದಾರೆ. 

ಆಕೆ ಒತ್ತಡದಲ್ಲಿದ್ದಾಳೆ. ಹೇಳಿಕೆ ಪರಿಗಣಿಸಬಾರದು. ಡಿಕೆಶಿ ಆಕೆಯ ಮೇಲೆ ಒತ್ತಡ ಹೇರುತ್ತಿದ್ಧಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಈ ಆರೋಪಕ್ಕೆ ಸೀಡಿ ಲೇಡಿಗೂ ನನಗೂ ಸಂಬಂಧವೇ ಇಲ್ಲ. ಆ ಯುವತಿ ಪೋಷಕರು ಒತ್ತಡದಲ್ಲಿ ಹೇಳಿಕೆ ಕೊಟ್ಟಿದ್ದಾರೆ. ಸಾಕ್ಷಿಗಳಿದ್ರೆ ಪೊಲೀಸರಿಗೆ ಕೊಡಲಿ' ಎಂದು ಡಿಕೆಶಿ ಹೇಳಿದ್ದಾರೆ. 
 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!