ಮಹಿಳೆಯರಿಗೆ ನಿದ್ರೆ ಮಾತ್ರೆ ಕೊಡುವ ಮಾಜಿ ಡಿಸಿಎಂ ಆಪ್ತ ಸ್ವಾಮೀಜಿ 'ಲೀಲೆ' ಸ್ಫೋಟ

ಮಹಿಳೆಯರಿಗೆ ನಿದ್ರೆ ಮಾತ್ರೆ ಕೊಡುವ ಮಾಜಿ ಡಿಸಿಎಂ ಆಪ್ತ ಸ್ವಾಮೀಜಿ 'ಲೀಲೆ' ಸ್ಫೋಟ

Published : Jan 14, 2020, 02:52 PM ISTUpdated : Jan 14, 2020, 03:20 PM IST

ಇದು ರಾಜ್ಯದ ಪ್ರಭಾವಿ ಸ್ವಾಮೀಜಿಯೊಬ್ಬರ ರಾಸಲೀಲೆ ಕತೆ/ ಮಾಝಿ ಡಿಸಿಎಂಗೆ ಈತ ಪರಮಾಪ್ತ/ ಪ್ರಭಾವಿ ರಾಜಕಾರಣಿಗಳ ಮನೆಪೂಜೆಗೆ ಇವರೇ ಪೂಜಾರಿ/ ಪರಿಹಾರ ಕೇಳಬಂದ ಮಹಿಳೆಯರಿಗೆ ನಿದ್ರೆ ಮಾತ್ರೆ ಕೊಡ್ತಿದ್ದ

ಬೆಂಗಳೂರು(ಜ.14)  ಇದು ರಾಜ್ಯದ ಪ್ರಭಾವಿ ಸ್ವಾಮೀಜಿಯ ಸ್ಫೋಟಕ ಕತೆ. ಪ್ರಭಾವಿ ರಾಜಕಾರಣಿಗಳ ಮನೆಪೂಜೆಗೆ ಇವರೇ ಪೂಜಾರಿ. ಜ್ಯೋತಿಷಿಯ ಅಸಲಿ ಕತೆಯನ್ನು ಸುವರ್ಣ ನ್ಯೂಸ್ ಬಯಲು ಮಾಡಿದೆ.

ಸಂತೋಷ್ ಕುಮಾರ್ ಅಲಿಯಾಸ್ ಸ್ವಾಮಿ ಸುಂದರ್ ಕತೆಯನ್ನು ನೀವೇ ನೋಡಿ. ಪರಿಹಾರ ಕೇಳಲು ಬಂದ ಮಹಿಳೆಯರ ಜತೆ ನಡೆದುಕೊಳ್ಳುತ್ತಿದ್ದ ರೀತಿ ಅಯ್ಯಯ್ಯಪ್ಪಾ!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!