ಮಹಿಳೆಯರಿಗೆ ನಿದ್ರೆ ಮಾತ್ರೆ ಕೊಡುವ ಮಾಜಿ ಡಿಸಿಎಂ ಆಪ್ತ ಸ್ವಾಮೀಜಿ 'ಲೀಲೆ' ಸ್ಫೋಟ

ಮಹಿಳೆಯರಿಗೆ ನಿದ್ರೆ ಮಾತ್ರೆ ಕೊಡುವ ಮಾಜಿ ಡಿಸಿಎಂ ಆಪ್ತ ಸ್ವಾಮೀಜಿ 'ಲೀಲೆ' ಸ್ಫೋಟ

Published : Jan 14, 2020, 02:52 PM ISTUpdated : Jan 14, 2020, 03:20 PM IST

ಇದು ರಾಜ್ಯದ ಪ್ರಭಾವಿ ಸ್ವಾಮೀಜಿಯೊಬ್ಬರ ರಾಸಲೀಲೆ ಕತೆ/ ಮಾಝಿ ಡಿಸಿಎಂಗೆ ಈತ ಪರಮಾಪ್ತ/ ಪ್ರಭಾವಿ ರಾಜಕಾರಣಿಗಳ ಮನೆಪೂಜೆಗೆ ಇವರೇ ಪೂಜಾರಿ/ ಪರಿಹಾರ ಕೇಳಬಂದ ಮಹಿಳೆಯರಿಗೆ ನಿದ್ರೆ ಮಾತ್ರೆ ಕೊಡ್ತಿದ್ದ

ಬೆಂಗಳೂರು(ಜ.14)  ಇದು ರಾಜ್ಯದ ಪ್ರಭಾವಿ ಸ್ವಾಮೀಜಿಯ ಸ್ಫೋಟಕ ಕತೆ. ಪ್ರಭಾವಿ ರಾಜಕಾರಣಿಗಳ ಮನೆಪೂಜೆಗೆ ಇವರೇ ಪೂಜಾರಿ. ಜ್ಯೋತಿಷಿಯ ಅಸಲಿ ಕತೆಯನ್ನು ಸುವರ್ಣ ನ್ಯೂಸ್ ಬಯಲು ಮಾಡಿದೆ.

ಸಂತೋಷ್ ಕುಮಾರ್ ಅಲಿಯಾಸ್ ಸ್ವಾಮಿ ಸುಂದರ್ ಕತೆಯನ್ನು ನೀವೇ ನೋಡಿ. ಪರಿಹಾರ ಕೇಳಲು ಬಂದ ಮಹಿಳೆಯರ ಜತೆ ನಡೆದುಕೊಳ್ಳುತ್ತಿದ್ದ ರೀತಿ ಅಯ್ಯಯ್ಯಪ್ಪಾ!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!