4 ವರ್ಷದ ಪೋರನಿಂದ ಶ್ಯಾಡೋ ಕಲಾಕೃತಿ, ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ಸಿಕ್ತು ಸ್ಥಾನ!

4 ವರ್ಷದ ಪೋರನಿಂದ ಶ್ಯಾಡೋ ಕಲಾಕೃತಿ, ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ಸಿಕ್ತು ಸ್ಥಾನ!

Published : Nov 07, 2021, 04:49 PM IST

- ಹ್ಯಾಂಡ್‌ ಶ್ಯಾಡೋ ಫೊಟೋಗ್ರಫಿಯಲ್ಲಿ ಅದ್ವಿತೀಯ ಸಾಧನೆ 

- ತುಮಕೂರಿನ 4 ವರ್ಷದ ಪುಟ್ಟ ಪೋರನ ಸಾಧನೆಗೆ ಮೆಚ್ಚುಗೆ 

- ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ಸ್ಥಾನ ಗಿಟ್ಟಿಸಿದ ವಿಲಾಸ್‌
 

ತುಮಕೂರು (ನ. 07): ಸಾಧಿಸುವ ಛಲವಿದ್ದರೆ ಮಾರ್ಗಗಳು ಸಾವಿರಾರು, ಕ್ಷೇತ್ರಗಳು ನೂರಾರು. ಕ್ರೀಡೆ, ಸಾಹಿತ್ಯ, ಸಂಶೋಧನೆ, ಶಿಕ್ಷಣ, ಕಲೆ ಹೀಗೇ ನಾನಾ ಕ್ಷೇತ್ರದಲ್ಲಿ ಸಾಧನೆ ಮಾಡಲು ವಿಫುಲ ಅವಕಾಶವಿದೆ. ಇಂತಹ ಅಪರೂಪದ ಅವಕಾಶವನ್ನು ಬಳಸಿಕೊಂಡು ತುಮಕೂರು ಮೂಲದ ಪೋರನೊಬ್ಬ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ ನಲ್ಲಿ ಸ್ಥಾನಗಿಟ್ಟಿಸಿದ್ದಾನೆ. 

ವಿಶಾಲ್ ಒಂದು ವರ್ಷದಲ್ಲೇ ನೆರಳನ್ನು ನೋಡುವುದು ಖುಷಿ ಪಡುವುದು ಮಾಡಿದ್ದಾನೆ. ಇದನ್ನು ಗಮನಿಸಿದ ತಾಯಿ ಸುನೀತಾ ಹಾಗೂ ತಂದೆ ಪುನೀತ್‌ ಕುಮಾರ್‌ ಮಗನ ಆಸಕ್ತಿ ಬಗ್ಗೆ ಅರ್ಥಮಾಡಿಕೊಂಡಿದ್ದಾರೆ.  ಹೀಗೆ 4 ವರ್ಷದ ವಯಸ್ಸಿಗೆ ಸುಮಾರು 35 ಕ್ಕೂ ಹೆಚ್ಚು ಶ್ಯಾಡೋ ಕಲಾಕೃತಿಗಳನ್ನು ಬೆರಳಿನಲ್ಲಿ ಮೂಡಿಸಿದ್ದಾನೆ. ಇದರಲ್ಲಿ ಪ್ರಾಣಿ, ಪಕ್ಷಿ, ಮನುಷ್ಯರ ಆಕೃತಿಗಳು ಒಳಗೊಂಡಿವೆ.

ದಿನೇ ದಿನೇ ಮಗನ ಆಸಕ್ತಿಯನ್ನು ಗುರುತಿಸಿದ ಪೋಷಕರು ಅದಕ್ಕೆ ಬೇಕಾದ ಟ್ರೈನಿಂಗ್‌ ನೀಡಿದ್ದಾರೆ. ತಾಯಿಯೇ ಶಿಕ್ಷಕಿಯಾಗಿ ಎಲ್ಲಾವನ್ನು ನಿಭಾಯಿಸಿದ್ದಾರೆ. ಈ ವರ್ಷ ಇಂಡಿಯನ್‌ ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ಈತ ಸ್ಥಾನ ಗಿಟ್ಟಿಸಿದ್ದಾನೆ. ಈತನ ಸಾಧನೆ ಎಲ್ಲಾರನ್ನು ಅಚ್ಚರಿ ಮೂಡಿಸಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more