ಚಿತ್ರದುರ್ಗದಲ್ಲಿ ಶರಣ ಸಂಸ್ಕೃತಿ ಉತ್ಸವ, ಶ್ರೀಗಳಿಗೆ 20 ಕೆಜಿ ಬೆಳ್ಳಿ ಪುತ್ಥಳಿ ನೀಡಿ ಗೌರವ

ಚಿತ್ರದುರ್ಗದಲ್ಲಿ ಶರಣ ಸಂಸ್ಕೃತಿ ಉತ್ಸವ, ಶ್ರೀಗಳಿಗೆ 20 ಕೆಜಿ ಬೆಳ್ಳಿ ಪುತ್ಥಳಿ ನೀಡಿ ಗೌರವ

Suvarna News   | Asianet News
Published : Oct 19, 2021, 09:58 AM ISTUpdated : Oct 19, 2021, 10:00 AM IST

 ಪ್ರತಿಬಾರಿಯಂತೆ ಕೋಟೆನಾಡಿನಲ್ಲಿ ಶರಣ ಸಂಸ್ಕೃತಿ ಉತ್ಸವ ನಡೆಯಿತು. ಮುರುಘಾ ಮಠದ ಪೀಠಾರೋಹಣವಾಗಿ 30 ವರ್ಷ ಕಳೆದಿದ್ದರಿಂದ ಉತ್ಸವಕ್ಕೆ ಮತ್ತಷ್ಟು ಮಹತ್ವ ಸಿಕ್ಕಿದೆ. ಶ್ರೀಗಳಿಗೆ 20 ಕೆಜಿ ಬೆಳ್ಳಿ ಪುತ್ಥಳಿ ಸಮರ್ಪಿಸಲಾಯಿತು. 

 

ಚಿತ್ರದುರ್ಗ (ಅ. 19): ಪ್ರತಿಬಾರಿಯಂತೆ ಕೋಟೆನಾಡಿನಲ್ಲಿ ಶರಣ ಸಂಸ್ಕೃತಿ ಉತ್ಸವ ನಡೆಯಿತು. ಮುರುಘಾ ಮಠದ ಪೀಠಾರೋಹಣವಾಗಿ 30 ವರ್ಷ ಕಳೆದಿದ್ದರಿಂದ ಉತ್ಸವಕ್ಕೆ ಮತ್ತಷ್ಟು ಮಹತ್ವ ಸಿಕ್ಕಿದೆ. ಶ್ರೀಗಳಿಗೆ 20 ಕೆಜಿ ಬೆಳ್ಳಿ ಪುತ್ಥಳಿ ಸಮರ್ಪಿಸಲಾಯಿತು. 

'ಯಡಿಯೂರಪ್ಪ ಅನುಭವದ ಸಿಎಂ, ಬಸವರಾಜ ಬೊಮ್ಮಾಯಿ ಅದೃಷ್ಟದ ಸಿಎಂ, ಅನುಭವ, ಅದೃಷ್ಟ ಸೇರಿ ರಾಜ್ಯಕ್ಕೆ ಉಜ್ವಲ ಕೊಡುಗೆ ನೀಡಲಿ' ಎಂದು ಶ್ರೀಗಳು ಆಶಿಸಿದರು. 

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!