ಬಿಜೆಪಿ ಸಂಸದರ ಪುತ್ರನ ಬಾಯಲ್ಲಿ ಟಿಪ್ಪು ಜಯಂತಿ ಜಪ

ಬಿಜೆಪಿ ಸಂಸದರ ಪುತ್ರನ ಬಾಯಲ್ಲಿ ಟಿಪ್ಪು ಜಯಂತಿ ಜಪ

Published : Oct 25, 2019, 11:16 AM ISTUpdated : Oct 25, 2019, 11:48 AM IST

ಬಿಜೆಪಿ ಸಂಸದರ ಪುತ್ರ ಟಿಪ್ಪು ಜಯಂತಿ ಆಚರಣೆ ಜಪ ಮಾಡಿದ್ದಾರೆ.  ಟಿಪ್ಪು ಜಯಂತಿ ಆಚರಣೆ ಮಾಡ್ತೀವಿ ಎಂದು ಬಚ್ಚೇಗೌಡ ಪುತ್ರ ಶರತ್ ಹೇಳಿದ್ದಾರೆ.  ಈ ಬಾರಿ ಟಿಪ್ಪು ಜಯಂತಿಯನ್ನು ನಾವೇ ಮುಂದೆ ನಿಂತು ಮಾಡ್ತೀವಿ ಎಂದು ಹೊಸಕೋಟೆಯಲ್ಲಿ ಆಯೋಜಿಸಿದ್ದ ಉರುಸ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.  ಟಿಪ್ಪು ಬಗ್ಗೆ ಹೇಳ್ತಿದ್ದಂತೆ ಶರತ್ ಮೇಲೆ ಹಣ ಸುರಿದು ಅಭಿಮಾನಿಯೊಬ್ಬ ಹರ್ಷ ವ್ಯಕ್ತಪಡಿಸಿದ್ದಾರೆ. ಒಂದು ಕಡೆ ಬಿಜೆಪಿ ಸಂಸದರು ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿದರೆ ಇನ್ನೊಂದು ಕಡೆ ಶರತ್ ಬಚ್ಚೇಗೌಡ ಈ ರೀತಿ ಹೇಳಿರುವುದು ಚರ್ಚಾಸ್ಪದವಾಗಿದೆ. 

 

ಬೆಂಗಳೂರು (ಅ. 25): ಬಿಜೆಪಿ ಸಂಸದರ ಪುತ್ರ ಟಿಪ್ಪು ಜಯಂತಿ ಆಚರಣೆ ಜಪ ಮಾಡಿದ್ದಾರೆ.  ಟಿಪ್ಪು ಜಯಂತಿ ಆಚರಣೆ ಮಾಡ್ತೀವಿ ಎಂದು ಬಚ್ಚೇಗೌಡ ಪುತ್ರ ಶರತ್ ಹೇಳಿದ್ದಾರೆ.  ಈ ಬಾರಿ ಟಿಪ್ಪು ಜಯಂತಿಯನ್ನು ನಾವೇ ಮುಂದೆ ನಿಂತು ಮಾಡ್ತೀವಿ ಎಂದು ಹೊಸಕೋಟೆಯಲ್ಲಿ ಆಯೋಜಿಸಿದ್ದ ಉರುಸ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.  

ಟಿಪ್ಪು ಬಗ್ಗೆ ಹೇಳ್ತಿದ್ದಂತೆ ಶರತ್ ಮೇಲೆ ಹಣ ಸುರಿದು ಅಭಿಮಾನಿಯೊಬ್ಬ ಹರ್ಷ ವ್ಯಕ್ತಪಡಿಸಿದ್ದಾರೆ. ಒಂದು ಕಡೆ ಬಿಜೆಪಿ ಸಂಸದರು ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿದರೆ ಇನ್ನೊಂದು ಕಡೆ ಶರತ್ ಬಚ್ಚೇಗೌಡ ಈ ರೀತಿ ಹೇಳಿರುವುದು ಚರ್ಚಾಸ್ಪದವಾಗಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!