ಬಿಜೆಪಿ ಸಂಸದರ ಪುತ್ರನ ಬಾಯಲ್ಲಿ ಟಿಪ್ಪು ಜಯಂತಿ ಜಪ

ಬಿಜೆಪಿ ಸಂಸದರ ಪುತ್ರನ ಬಾಯಲ್ಲಿ ಟಿಪ್ಪು ಜಯಂತಿ ಜಪ

Published : Oct 25, 2019, 11:16 AM ISTUpdated : Oct 25, 2019, 11:48 AM IST

ಬಿಜೆಪಿ ಸಂಸದರ ಪುತ್ರ ಟಿಪ್ಪು ಜಯಂತಿ ಆಚರಣೆ ಜಪ ಮಾಡಿದ್ದಾರೆ.  ಟಿಪ್ಪು ಜಯಂತಿ ಆಚರಣೆ ಮಾಡ್ತೀವಿ ಎಂದು ಬಚ್ಚೇಗೌಡ ಪುತ್ರ ಶರತ್ ಹೇಳಿದ್ದಾರೆ.  ಈ ಬಾರಿ ಟಿಪ್ಪು ಜಯಂತಿಯನ್ನು ನಾವೇ ಮುಂದೆ ನಿಂತು ಮಾಡ್ತೀವಿ ಎಂದು ಹೊಸಕೋಟೆಯಲ್ಲಿ ಆಯೋಜಿಸಿದ್ದ ಉರುಸ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.  ಟಿಪ್ಪು ಬಗ್ಗೆ ಹೇಳ್ತಿದ್ದಂತೆ ಶರತ್ ಮೇಲೆ ಹಣ ಸುರಿದು ಅಭಿಮಾನಿಯೊಬ್ಬ ಹರ್ಷ ವ್ಯಕ್ತಪಡಿಸಿದ್ದಾರೆ. ಒಂದು ಕಡೆ ಬಿಜೆಪಿ ಸಂಸದರು ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿದರೆ ಇನ್ನೊಂದು ಕಡೆ ಶರತ್ ಬಚ್ಚೇಗೌಡ ಈ ರೀತಿ ಹೇಳಿರುವುದು ಚರ್ಚಾಸ್ಪದವಾಗಿದೆ. 

 

ಬೆಂಗಳೂರು (ಅ. 25): ಬಿಜೆಪಿ ಸಂಸದರ ಪುತ್ರ ಟಿಪ್ಪು ಜಯಂತಿ ಆಚರಣೆ ಜಪ ಮಾಡಿದ್ದಾರೆ.  ಟಿಪ್ಪು ಜಯಂತಿ ಆಚರಣೆ ಮಾಡ್ತೀವಿ ಎಂದು ಬಚ್ಚೇಗೌಡ ಪುತ್ರ ಶರತ್ ಹೇಳಿದ್ದಾರೆ.  ಈ ಬಾರಿ ಟಿಪ್ಪು ಜಯಂತಿಯನ್ನು ನಾವೇ ಮುಂದೆ ನಿಂತು ಮಾಡ್ತೀವಿ ಎಂದು ಹೊಸಕೋಟೆಯಲ್ಲಿ ಆಯೋಜಿಸಿದ್ದ ಉರುಸ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.  

ಟಿಪ್ಪು ಬಗ್ಗೆ ಹೇಳ್ತಿದ್ದಂತೆ ಶರತ್ ಮೇಲೆ ಹಣ ಸುರಿದು ಅಭಿಮಾನಿಯೊಬ್ಬ ಹರ್ಷ ವ್ಯಕ್ತಪಡಿಸಿದ್ದಾರೆ. ಒಂದು ಕಡೆ ಬಿಜೆಪಿ ಸಂಸದರು ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿದರೆ ಇನ್ನೊಂದು ಕಡೆ ಶರತ್ ಬಚ್ಚೇಗೌಡ ಈ ರೀತಿ ಹೇಳಿರುವುದು ಚರ್ಚಾಸ್ಪದವಾಗಿದೆ. 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?