ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆಗೆ ಶಾಸಕರಿಗಿಲ್ಲ ಆಹ್ವಾನ, ಬೆಂಬಲಿಗರಿಂದ ಗಲಾಟೆ

ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆಗೆ ಶಾಸಕರಿಗಿಲ್ಲ ಆಹ್ವಾನ, ಬೆಂಬಲಿಗರಿಂದ ಗಲಾಟೆ

Suvarna News   | Asianet News
Published : Jan 30, 2021, 03:47 PM ISTUpdated : Jan 30, 2021, 04:09 PM IST

ನಗರಾಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆಗೆ ಶಾಸಕರನ್ನು ಕಡೆಗಣಿಸಿದ್ದಾರೆಂದು ಶಾಸಕ ಬಚ್ಚೇಗೌಡ ಬೆಂಬಲಿಗರು ಗಲಾಟೆ ನಡೆಸಿದ್ದಾರೆ.  ಶಾಸಕರ ಬೆಂಬಲಿಗರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. 
 

ಬೆಂಗಳೂರು (ಜ. 30): ನಗರಾಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆಗೆ ಶಾಸಕರನ್ನು ಕಡೆಗಣಿಸಿದ್ದಾರೆಂದು ಶಾಸಕ ಬಚ್ಚೇಗೌಡ ಬೆಂಬಲಿಗರು ಗಲಾಟೆ ನಡೆಸಿದ್ದಾರೆ.  ಶಾಸಕರ ಬೆಂಬಲಿಗರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. 

 

ಹೊಸಕೋಟೆ ತಾ. ಶಿಷ್ಟಾಚಾರವನ್ನು ಬಿಟ್ಟು ಶಾಸಕರನ್ನು ಕಡೆಗಣಿಸಲಾಗಿದೆ. ನಮಗೆ ಆಹ್ವಾನ ಕೊಡದೇ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ಮಾಡಿದ್ದಾರೆ. ಇದನ್ನು ನಮ್ಮ ಬೆಂಬಲಿಗರು ಪ್ರಶ್ನಿಸಿದಾಗ ಅವರ ಮೇಲೆ ಹಲ್ಲೆ ಮಾಡಿದ್ದಾರೆ' ಎಂದು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ