ರೋಹಿಣಿ ರಂಪಾಯಣ:  ರಾಜೀನಾಮೆ ನಿರ್ಧಾರದ ಬಗ್ಗೆ ಶಿಲ್ಪಾನಾಗ್ ಸ್ಪಷ್ಟನೆ

ರೋಹಿಣಿ ರಂಪಾಯಣ: ರಾಜೀನಾಮೆ ನಿರ್ಧಾರದ ಬಗ್ಗೆ ಶಿಲ್ಪಾನಾಗ್ ಸ್ಪಷ್ಟನೆ

Published : Jun 04, 2021, 03:32 PM IST

- ರೋಹಿಣಿ ಸಿಂಧೂರಿಯಿಂದ ದಬ್ಬಾಳಿಕೆ, ಕಿರುಕುಳ ಆರೋಪ

- ನಿಮ್ಮ ಜೊತೆ ನಾವಿದ್ದೇವೆ, ಶಿಲ್ಪಾಗೆ ಭಾರೀ ಬೆಂಬಲ

- ರಾಜೀನಾಮೆ ವಿಚಾರಕ್ಕೆ ಸ್ಪಷ್ಟನೆ 

ಮೈಸೂರು (ಜೂ. 04): ಕೊರೋನಾ ನಿಯಂತ್ರಣ ವಿಚಾರದಲ್ಲಿ ಡೀಸಿ , ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಜಟಾಪಟಿ ಬಹಳ ಚರ್ಚೆಯಾಗುತ್ತಿದೆ. ಈ ಚರ್ಚೆಯ ಬಗ್ಗೆ ಶಿಲ್ಪಾನಾಗ್ ರೋಹಿಣಿ ಸಿಂಧೂರಿ ಹೆಸರನ್ನು ಪ್ರಸ್ತಾಪಿಸದೇ ಪ್ರತಿಕ್ರಿಯಿಸಿದ್ದಾರೆ. 

'ಬಹಳ ಬೇಸರದಿಂದ ರಾಜೀನಾಮೆ ನಿರ್ಧಾರ ತೆಗೆದುಕೊಂಡಿದ್ದೇನೆ ಹೊರತು, ದುಡುಕಿನಿಂದ ರಾಜಿನಾಮೆಗೆ ಮುಂದಾಗಿಲ್ಲ. ವಾರ್‌ರೂಂನಲ್ಲಿ ಲೋಪದೋಷಗಳಿತ್ತು. ಈ ಬಗ್ಗೆ ಗಮನಕ್ಕೆ ತಂದರೂ ಡೀಸಿ ಯಾವುದೇ ಕ್ರಮ ಕೈಗೊಂಡಿಲ್ಲ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!