ರೋಹಿಣಿ ರಂಪಾಯಣ:  ರಾಜೀನಾಮೆ ನಿರ್ಧಾರದ ಬಗ್ಗೆ ಶಿಲ್ಪಾನಾಗ್ ಸ್ಪಷ್ಟನೆ

ರೋಹಿಣಿ ರಂಪಾಯಣ: ರಾಜೀನಾಮೆ ನಿರ್ಧಾರದ ಬಗ್ಗೆ ಶಿಲ್ಪಾನಾಗ್ ಸ್ಪಷ್ಟನೆ

Published : Jun 04, 2021, 03:32 PM IST

- ರೋಹಿಣಿ ಸಿಂಧೂರಿಯಿಂದ ದಬ್ಬಾಳಿಕೆ, ಕಿರುಕುಳ ಆರೋಪ

- ನಿಮ್ಮ ಜೊತೆ ನಾವಿದ್ದೇವೆ, ಶಿಲ್ಪಾಗೆ ಭಾರೀ ಬೆಂಬಲ

- ರಾಜೀನಾಮೆ ವಿಚಾರಕ್ಕೆ ಸ್ಪಷ್ಟನೆ 

ಮೈಸೂರು (ಜೂ. 04): ಕೊರೋನಾ ನಿಯಂತ್ರಣ ವಿಚಾರದಲ್ಲಿ ಡೀಸಿ , ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಜಟಾಪಟಿ ಬಹಳ ಚರ್ಚೆಯಾಗುತ್ತಿದೆ. ಈ ಚರ್ಚೆಯ ಬಗ್ಗೆ ಶಿಲ್ಪಾನಾಗ್ ರೋಹಿಣಿ ಸಿಂಧೂರಿ ಹೆಸರನ್ನು ಪ್ರಸ್ತಾಪಿಸದೇ ಪ್ರತಿಕ್ರಿಯಿಸಿದ್ದಾರೆ. 

'ಬಹಳ ಬೇಸರದಿಂದ ರಾಜೀನಾಮೆ ನಿರ್ಧಾರ ತೆಗೆದುಕೊಂಡಿದ್ದೇನೆ ಹೊರತು, ದುಡುಕಿನಿಂದ ರಾಜಿನಾಮೆಗೆ ಮುಂದಾಗಿಲ್ಲ. ವಾರ್‌ರೂಂನಲ್ಲಿ ಲೋಪದೋಷಗಳಿತ್ತು. ಈ ಬಗ್ಗೆ ಗಮನಕ್ಕೆ ತಂದರೂ ಡೀಸಿ ಯಾವುದೇ ಕ್ರಮ ಕೈಗೊಂಡಿಲ್ಲ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!