ಶಿರೂರು ಗುಡ್ಡಕುಸಿತ ದುರಂತ: ಮತ್ತೊಂದು ಮೃತದೇಹ ಪತ್ತೆ!

ಶಿರೂರು ಗುಡ್ಡಕುಸಿತ ದುರಂತ: ಮತ್ತೊಂದು ಮೃತದೇಹ ಪತ್ತೆ!

Published : Jul 18, 2024, 11:54 AM ISTUpdated : Jul 18, 2024, 01:01 PM IST

ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 6 ಮೃತದೇಹಗಳು ಪತ್ತೆಯಾಗಿವೆ. ಇಂದು ಅವಂತಿನಾಯ್ಕ ಹಾಗೂ ತಮಿಳುನಾಡು ಮೂಲದ ಟ್ಯಾಂಕರ್ ಚಾಲಕ ಮುರುಗನ್ (45) ಮೃತದೇಹ ಪತ್ತೆಯಾಗಿದೆ.

ಕಾರವಾರ (ಜು.18): ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 6 ಮೃತದೇಹಗಳು ಪತ್ತೆಯಾಗಿವೆ. ಲಕ್ಷ್ಮಣ ನಾಯ್ಕ, ಶಾಂತಿ ನಾಯ್ಕ, ರೋಶನ್ ನಾಯ್ಕ, ತಮಿಳುನಾಡಿನ ಲಾರಿ ಚಾಲಕ ಚಿನ್ನಣ್ಣ (55) ಮೃತದೇಹ ಮೊನ್ನೆ ಪತ್ತೆಯಾಗಿತ್ತು. ಇಂದು ಅವಂತಿನಾಯ್ಕ ಹಾಗೂ ತಮಿಳುನಾಡು ಮೂಲದ ಟ್ಯಾಂಕರ್ ಚಾಲಕ ಮುರುಗನ್ (45) ಮೃತದೇಹ ಪತ್ತೆಯಾಗಿದೆ. ಇನ್ನು ಕೇರಳ ಮೂಲದ ಟಿಂಬರ್ ಲಾರಿ ಚಾಲಕ ಅರ್ಜುನ್, ಲಾರಿ ಸಹಿತ ನಾಪತ್ತೆಯಾಗಿದ್ದು, ಬೆಂಜ್ ಕಾರೊಂದು ಕೂಡಾ ಮಣ್ಣಿನಡಿ ಸಿಲುಕಿದ್ದ ಮಾಹಿತಿ ದೊರಕಿತ್ತು. ಇನ್ನು ಚಾಲಕ ಅರ್ಜುನ್ ಸಹಿತ ಟಿಂಬರ್ ಲಾರಿ ಹಾಗೂ ಬೆಂಜ್ ಕಾರು ಮಣ್ಣಿನಡಿ ಸಿಲುಕಿರುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಇನ್ನು ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿತ ದುರ್ಘಟನೆಯಲ್ಲಿ ಕಾಣೆಯಾಗಿದ್ದ ಬಾಲಕಿ ಅವಂತಿಕಾ ಮೃತದೇಹ ಕುಮಟಾ ತಾಲೂಕಿನ ಗಂಗೆಕೊಳ್ಳದ ಸಮುದ್ರ ತೀರದಲ್ಲಿ ಪತ್ತೆಯಾಗಿದ್ದು, ಮೃತದೇಹವನ್ನು ಗೋಕರ್ಣದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more