ಶಿರೂರು ಗುಡ್ಡಕುಸಿತ ದುರಂತ: ಮತ್ತೊಂದು ಮೃತದೇಹ ಪತ್ತೆ!

ಶಿರೂರು ಗುಡ್ಡಕುಸಿತ ದುರಂತ: ಮತ್ತೊಂದು ಮೃತದೇಹ ಪತ್ತೆ!

Published : Jul 18, 2024, 11:54 AM ISTUpdated : Jul 18, 2024, 01:01 PM IST

ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 6 ಮೃತದೇಹಗಳು ಪತ್ತೆಯಾಗಿವೆ. ಇಂದು ಅವಂತಿನಾಯ್ಕ ಹಾಗೂ ತಮಿಳುನಾಡು ಮೂಲದ ಟ್ಯಾಂಕರ್ ಚಾಲಕ ಮುರುಗನ್ (45) ಮೃತದೇಹ ಪತ್ತೆಯಾಗಿದೆ.

ಕಾರವಾರ (ಜು.18): ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 6 ಮೃತದೇಹಗಳು ಪತ್ತೆಯಾಗಿವೆ. ಲಕ್ಷ್ಮಣ ನಾಯ್ಕ, ಶಾಂತಿ ನಾಯ್ಕ, ರೋಶನ್ ನಾಯ್ಕ, ತಮಿಳುನಾಡಿನ ಲಾರಿ ಚಾಲಕ ಚಿನ್ನಣ್ಣ (55) ಮೃತದೇಹ ಮೊನ್ನೆ ಪತ್ತೆಯಾಗಿತ್ತು. ಇಂದು ಅವಂತಿನಾಯ್ಕ ಹಾಗೂ ತಮಿಳುನಾಡು ಮೂಲದ ಟ್ಯಾಂಕರ್ ಚಾಲಕ ಮುರುಗನ್ (45) ಮೃತದೇಹ ಪತ್ತೆಯಾಗಿದೆ. ಇನ್ನು ಕೇರಳ ಮೂಲದ ಟಿಂಬರ್ ಲಾರಿ ಚಾಲಕ ಅರ್ಜುನ್, ಲಾರಿ ಸಹಿತ ನಾಪತ್ತೆಯಾಗಿದ್ದು, ಬೆಂಜ್ ಕಾರೊಂದು ಕೂಡಾ ಮಣ್ಣಿನಡಿ ಸಿಲುಕಿದ್ದ ಮಾಹಿತಿ ದೊರಕಿತ್ತು. ಇನ್ನು ಚಾಲಕ ಅರ್ಜುನ್ ಸಹಿತ ಟಿಂಬರ್ ಲಾರಿ ಹಾಗೂ ಬೆಂಜ್ ಕಾರು ಮಣ್ಣಿನಡಿ ಸಿಲುಕಿರುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಇನ್ನು ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿತ ದುರ್ಘಟನೆಯಲ್ಲಿ ಕಾಣೆಯಾಗಿದ್ದ ಬಾಲಕಿ ಅವಂತಿಕಾ ಮೃತದೇಹ ಕುಮಟಾ ತಾಲೂಕಿನ ಗಂಗೆಕೊಳ್ಳದ ಸಮುದ್ರ ತೀರದಲ್ಲಿ ಪತ್ತೆಯಾಗಿದ್ದು, ಮೃತದೇಹವನ್ನು ಗೋಕರ್ಣದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more