ಶಿರೂರು ಗುಡ್ಡಕುಸಿತ ದುರಂತ: ಮತ್ತೊಂದು ಮೃತದೇಹ ಪತ್ತೆ!

ಶಿರೂರು ಗುಡ್ಡಕುಸಿತ ದುರಂತ: ಮತ್ತೊಂದು ಮೃತದೇಹ ಪತ್ತೆ!

Published : Jul 18, 2024, 11:54 AM ISTUpdated : Jul 18, 2024, 01:01 PM IST

ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 6 ಮೃತದೇಹಗಳು ಪತ್ತೆಯಾಗಿವೆ. ಇಂದು ಅವಂತಿನಾಯ್ಕ ಹಾಗೂ ತಮಿಳುನಾಡು ಮೂಲದ ಟ್ಯಾಂಕರ್ ಚಾಲಕ ಮುರುಗನ್ (45) ಮೃತದೇಹ ಪತ್ತೆಯಾಗಿದೆ.

ಕಾರವಾರ (ಜು.18): ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 6 ಮೃತದೇಹಗಳು ಪತ್ತೆಯಾಗಿವೆ. ಲಕ್ಷ್ಮಣ ನಾಯ್ಕ, ಶಾಂತಿ ನಾಯ್ಕ, ರೋಶನ್ ನಾಯ್ಕ, ತಮಿಳುನಾಡಿನ ಲಾರಿ ಚಾಲಕ ಚಿನ್ನಣ್ಣ (55) ಮೃತದೇಹ ಮೊನ್ನೆ ಪತ್ತೆಯಾಗಿತ್ತು. ಇಂದು ಅವಂತಿನಾಯ್ಕ ಹಾಗೂ ತಮಿಳುನಾಡು ಮೂಲದ ಟ್ಯಾಂಕರ್ ಚಾಲಕ ಮುರುಗನ್ (45) ಮೃತದೇಹ ಪತ್ತೆಯಾಗಿದೆ. ಇನ್ನು ಕೇರಳ ಮೂಲದ ಟಿಂಬರ್ ಲಾರಿ ಚಾಲಕ ಅರ್ಜುನ್, ಲಾರಿ ಸಹಿತ ನಾಪತ್ತೆಯಾಗಿದ್ದು, ಬೆಂಜ್ ಕಾರೊಂದು ಕೂಡಾ ಮಣ್ಣಿನಡಿ ಸಿಲುಕಿದ್ದ ಮಾಹಿತಿ ದೊರಕಿತ್ತು. ಇನ್ನು ಚಾಲಕ ಅರ್ಜುನ್ ಸಹಿತ ಟಿಂಬರ್ ಲಾರಿ ಹಾಗೂ ಬೆಂಜ್ ಕಾರು ಮಣ್ಣಿನಡಿ ಸಿಲುಕಿರುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಇನ್ನು ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿತ ದುರ್ಘಟನೆಯಲ್ಲಿ ಕಾಣೆಯಾಗಿದ್ದ ಬಾಲಕಿ ಅವಂತಿಕಾ ಮೃತದೇಹ ಕುಮಟಾ ತಾಲೂಕಿನ ಗಂಗೆಕೊಳ್ಳದ ಸಮುದ್ರ ತೀರದಲ್ಲಿ ಪತ್ತೆಯಾಗಿದ್ದು, ಮೃತದೇಹವನ್ನು ಗೋಕರ್ಣದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more