ಬೆಟ್ಟದಷ್ಟು ಪ್ರೀತಿ, ಅಪಾರ ಅಕ್ಕರೆ, ನನ್ನ ತಮ್ಮ ನನ್ನ ಹೆಮ್ಮೆ ಎಂದ ಶಿವಣ್ಣ

ಬೆಟ್ಟದಷ್ಟು ಪ್ರೀತಿ, ಅಪಾರ ಅಕ್ಕರೆ, ನನ್ನ ತಮ್ಮ ನನ್ನ ಹೆಮ್ಮೆ ಎಂದ ಶಿವಣ್ಣ

Suvarna News   | Asianet News
Published : Nov 12, 2021, 05:17 PM IST

ಪ್ರೀತಿಯ ತಮ್ಮ, ಸ್ನೇಹಿತನಂತಿದ್ದ ಅಪ್ಪುವನ್ನು ಕಳೆದುಕೊಂಡು ಶಿವಣ್ಣ ನೋವಿನಲ್ಲಿದ್ದಾರೆ. ಅಪ್ಪು ಜೊತೆಗಿನ ಒಡನಾಡ, ಬಾಂಧವ್ಯ, ವ್ಯಕ್ತಿತ್ವದ ಬಗ್ಗೆ  ಶಿವಣ್ಣ ಮಾತು. 

ಪುನೀತ್ ರಾಜ್‌ಕುಮಾರ್ (Puneeth rajkumar) ಅಕಾಲಿಕ ಮರಣ ಇಡೀ ರಾಜ್ಯವನ್ನೇ ದುಃಖದಲ್ಲಿ, ನೋವಲ್ಲಿ ಮುಳುಗಿಸಿತು. ಎಲ್ಲರಿಂದ ಪ್ರೀತಿಯಿಂದ ಕರೆಸಿಕೊಳ್ಳುವ 'ಅಪ್ಪು' ಇನ್ನಿಲ್ಲ ಎಂದರೆ ಯಾರಿಗೂ ಒಪ್ಪಿಕೊಳ್ಳಲಾಗುತ್ತಿಲ್ಲ. ಅಂತದ್ರಲ್ಲಿ ಪ್ರೀತಿಯ ಅಣ್ಣ ಶಿವಣ್ಣ, ಪತ್ನಿ ಅಶ್ವಿನಿ, ಪುತ್ರಿಯರಿಗೆ ಹೇಗಾಗಿರಬೇಡ..? ಅವರಿನ್ನೂ ಆಘಾತದಿಂದ ಹೊರಬಂದಿಲ್ಲ. ಅಂದು ನಡೆದಿದ್ದೇನು ಎಂದು ಶಿವಣ್ಣ ವಿವರಿಸುತ್ತಾ, ನಿಂತ ನೆಲವೇ ಕುಸಿದಂತಾಗಿತ್ತು. ಏನಾಗ್ತಾ ಇದೆ ಅಂತಲೇ ಗೊತ್ತಾಗ್ತ ಇರಲಿಲ್ಲ ಎಂದರು. ಅಪ್ಪು ಜೊತೆಗಿನ ಒಡನಾಟ, ಪ್ರೀತಿ, ವ್ಯಕ್ತಿತ್ವದ ಬಗ್ಗೆ ಶಿವಣ್ಣ (Shivarajkumar) ಮಾತು. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more