ಬೆಟ್ಟದಷ್ಟು ಪ್ರೀತಿ, ಅಪಾರ ಅಕ್ಕರೆ, ನನ್ನ ತಮ್ಮ ನನ್ನ ಹೆಮ್ಮೆ ಎಂದ ಶಿವಣ್ಣ

ಬೆಟ್ಟದಷ್ಟು ಪ್ರೀತಿ, ಅಪಾರ ಅಕ್ಕರೆ, ನನ್ನ ತಮ್ಮ ನನ್ನ ಹೆಮ್ಮೆ ಎಂದ ಶಿವಣ್ಣ

Suvarna News   | Asianet News
Published : Nov 12, 2021, 05:17 PM IST

ಪ್ರೀತಿಯ ತಮ್ಮ, ಸ್ನೇಹಿತನಂತಿದ್ದ ಅಪ್ಪುವನ್ನು ಕಳೆದುಕೊಂಡು ಶಿವಣ್ಣ ನೋವಿನಲ್ಲಿದ್ದಾರೆ. ಅಪ್ಪು ಜೊತೆಗಿನ ಒಡನಾಡ, ಬಾಂಧವ್ಯ, ವ್ಯಕ್ತಿತ್ವದ ಬಗ್ಗೆ  ಶಿವಣ್ಣ ಮಾತು. 

ಪುನೀತ್ ರಾಜ್‌ಕುಮಾರ್ (Puneeth rajkumar) ಅಕಾಲಿಕ ಮರಣ ಇಡೀ ರಾಜ್ಯವನ್ನೇ ದುಃಖದಲ್ಲಿ, ನೋವಲ್ಲಿ ಮುಳುಗಿಸಿತು. ಎಲ್ಲರಿಂದ ಪ್ರೀತಿಯಿಂದ ಕರೆಸಿಕೊಳ್ಳುವ 'ಅಪ್ಪು' ಇನ್ನಿಲ್ಲ ಎಂದರೆ ಯಾರಿಗೂ ಒಪ್ಪಿಕೊಳ್ಳಲಾಗುತ್ತಿಲ್ಲ. ಅಂತದ್ರಲ್ಲಿ ಪ್ರೀತಿಯ ಅಣ್ಣ ಶಿವಣ್ಣ, ಪತ್ನಿ ಅಶ್ವಿನಿ, ಪುತ್ರಿಯರಿಗೆ ಹೇಗಾಗಿರಬೇಡ..? ಅವರಿನ್ನೂ ಆಘಾತದಿಂದ ಹೊರಬಂದಿಲ್ಲ. ಅಂದು ನಡೆದಿದ್ದೇನು ಎಂದು ಶಿವಣ್ಣ ವಿವರಿಸುತ್ತಾ, ನಿಂತ ನೆಲವೇ ಕುಸಿದಂತಾಗಿತ್ತು. ಏನಾಗ್ತಾ ಇದೆ ಅಂತಲೇ ಗೊತ್ತಾಗ್ತ ಇರಲಿಲ್ಲ ಎಂದರು. ಅಪ್ಪು ಜೊತೆಗಿನ ಒಡನಾಟ, ಪ್ರೀತಿ, ವ್ಯಕ್ತಿತ್ವದ ಬಗ್ಗೆ ಶಿವಣ್ಣ (Shivarajkumar) ಮಾತು. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more