ಬೆಟ್ಟದಷ್ಟು ಪ್ರೀತಿ, ಅಪಾರ ಅಕ್ಕರೆ, ನನ್ನ ತಮ್ಮ ನನ್ನ ಹೆಮ್ಮೆ ಎಂದ ಶಿವಣ್ಣ

ಬೆಟ್ಟದಷ್ಟು ಪ್ರೀತಿ, ಅಪಾರ ಅಕ್ಕರೆ, ನನ್ನ ತಮ್ಮ ನನ್ನ ಹೆಮ್ಮೆ ಎಂದ ಶಿವಣ್ಣ

Suvarna News   | Asianet News
Published : Nov 12, 2021, 05:17 PM IST

ಪ್ರೀತಿಯ ತಮ್ಮ, ಸ್ನೇಹಿತನಂತಿದ್ದ ಅಪ್ಪುವನ್ನು ಕಳೆದುಕೊಂಡು ಶಿವಣ್ಣ ನೋವಿನಲ್ಲಿದ್ದಾರೆ. ಅಪ್ಪು ಜೊತೆಗಿನ ಒಡನಾಡ, ಬಾಂಧವ್ಯ, ವ್ಯಕ್ತಿತ್ವದ ಬಗ್ಗೆ  ಶಿವಣ್ಣ ಮಾತು. 

ಪುನೀತ್ ರಾಜ್‌ಕುಮಾರ್ (Puneeth rajkumar) ಅಕಾಲಿಕ ಮರಣ ಇಡೀ ರಾಜ್ಯವನ್ನೇ ದುಃಖದಲ್ಲಿ, ನೋವಲ್ಲಿ ಮುಳುಗಿಸಿತು. ಎಲ್ಲರಿಂದ ಪ್ರೀತಿಯಿಂದ ಕರೆಸಿಕೊಳ್ಳುವ 'ಅಪ್ಪು' ಇನ್ನಿಲ್ಲ ಎಂದರೆ ಯಾರಿಗೂ ಒಪ್ಪಿಕೊಳ್ಳಲಾಗುತ್ತಿಲ್ಲ. ಅಂತದ್ರಲ್ಲಿ ಪ್ರೀತಿಯ ಅಣ್ಣ ಶಿವಣ್ಣ, ಪತ್ನಿ ಅಶ್ವಿನಿ, ಪುತ್ರಿಯರಿಗೆ ಹೇಗಾಗಿರಬೇಡ..? ಅವರಿನ್ನೂ ಆಘಾತದಿಂದ ಹೊರಬಂದಿಲ್ಲ. ಅಂದು ನಡೆದಿದ್ದೇನು ಎಂದು ಶಿವಣ್ಣ ವಿವರಿಸುತ್ತಾ, ನಿಂತ ನೆಲವೇ ಕುಸಿದಂತಾಗಿತ್ತು. ಏನಾಗ್ತಾ ಇದೆ ಅಂತಲೇ ಗೊತ್ತಾಗ್ತ ಇರಲಿಲ್ಲ ಎಂದರು. ಅಪ್ಪು ಜೊತೆಗಿನ ಒಡನಾಟ, ಪ್ರೀತಿ, ವ್ಯಕ್ತಿತ್ವದ ಬಗ್ಗೆ ಶಿವಣ್ಣ (Shivarajkumar) ಮಾತು. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more