ಬೆಟ್ಟದಷ್ಟು ಪ್ರೀತಿ, ಅಪಾರ ಅಕ್ಕರೆ, ನನ್ನ ತಮ್ಮ ನನ್ನ ಹೆಮ್ಮೆ ಎಂದ ಶಿವಣ್ಣ

ಬೆಟ್ಟದಷ್ಟು ಪ್ರೀತಿ, ಅಪಾರ ಅಕ್ಕರೆ, ನನ್ನ ತಮ್ಮ ನನ್ನ ಹೆಮ್ಮೆ ಎಂದ ಶಿವಣ್ಣ

Suvarna News   | Asianet News
Published : Nov 12, 2021, 05:17 PM IST

ಪ್ರೀತಿಯ ತಮ್ಮ, ಸ್ನೇಹಿತನಂತಿದ್ದ ಅಪ್ಪುವನ್ನು ಕಳೆದುಕೊಂಡು ಶಿವಣ್ಣ ನೋವಿನಲ್ಲಿದ್ದಾರೆ. ಅಪ್ಪು ಜೊತೆಗಿನ ಒಡನಾಡ, ಬಾಂಧವ್ಯ, ವ್ಯಕ್ತಿತ್ವದ ಬಗ್ಗೆ  ಶಿವಣ್ಣ ಮಾತು. 

ಪುನೀತ್ ರಾಜ್‌ಕುಮಾರ್ (Puneeth rajkumar) ಅಕಾಲಿಕ ಮರಣ ಇಡೀ ರಾಜ್ಯವನ್ನೇ ದುಃಖದಲ್ಲಿ, ನೋವಲ್ಲಿ ಮುಳುಗಿಸಿತು. ಎಲ್ಲರಿಂದ ಪ್ರೀತಿಯಿಂದ ಕರೆಸಿಕೊಳ್ಳುವ 'ಅಪ್ಪು' ಇನ್ನಿಲ್ಲ ಎಂದರೆ ಯಾರಿಗೂ ಒಪ್ಪಿಕೊಳ್ಳಲಾಗುತ್ತಿಲ್ಲ. ಅಂತದ್ರಲ್ಲಿ ಪ್ರೀತಿಯ ಅಣ್ಣ ಶಿವಣ್ಣ, ಪತ್ನಿ ಅಶ್ವಿನಿ, ಪುತ್ರಿಯರಿಗೆ ಹೇಗಾಗಿರಬೇಡ..? ಅವರಿನ್ನೂ ಆಘಾತದಿಂದ ಹೊರಬಂದಿಲ್ಲ. ಅಂದು ನಡೆದಿದ್ದೇನು ಎಂದು ಶಿವಣ್ಣ ವಿವರಿಸುತ್ತಾ, ನಿಂತ ನೆಲವೇ ಕುಸಿದಂತಾಗಿತ್ತು. ಏನಾಗ್ತಾ ಇದೆ ಅಂತಲೇ ಗೊತ್ತಾಗ್ತ ಇರಲಿಲ್ಲ ಎಂದರು. ಅಪ್ಪು ಜೊತೆಗಿನ ಒಡನಾಟ, ಪ್ರೀತಿ, ವ್ಯಕ್ತಿತ್ವದ ಬಗ್ಗೆ ಶಿವಣ್ಣ (Shivarajkumar) ಮಾತು. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more