ಬೆಟ್ಟದಷ್ಟು ಪ್ರೀತಿ, ಅಪಾರ ಅಕ್ಕರೆ, ನನ್ನ ತಮ್ಮ ನನ್ನ ಹೆಮ್ಮೆ ಎಂದ ಶಿವಣ್ಣ

ಬೆಟ್ಟದಷ್ಟು ಪ್ರೀತಿ, ಅಪಾರ ಅಕ್ಕರೆ, ನನ್ನ ತಮ್ಮ ನನ್ನ ಹೆಮ್ಮೆ ಎಂದ ಶಿವಣ್ಣ

Published : Nov 12, 2021, 05:17 PM IST

ಪ್ರೀತಿಯ ತಮ್ಮ, ಸ್ನೇಹಿತನಂತಿದ್ದ ಅಪ್ಪುವನ್ನು ಕಳೆದುಕೊಂಡು ಶಿವಣ್ಣ ನೋವಿನಲ್ಲಿದ್ದಾರೆ. ಅಪ್ಪು ಜೊತೆಗಿನ ಒಡನಾಡ, ಬಾಂಧವ್ಯ, ವ್ಯಕ್ತಿತ್ವದ ಬಗ್ಗೆ  ಶಿವಣ್ಣ ಮಾತು. 

ಪುನೀತ್ ರಾಜ್‌ಕುಮಾರ್ (Puneeth rajkumar) ಅಕಾಲಿಕ ಮರಣ ಇಡೀ ರಾಜ್ಯವನ್ನೇ ದುಃಖದಲ್ಲಿ, ನೋವಲ್ಲಿ ಮುಳುಗಿಸಿತು. ಎಲ್ಲರಿಂದ ಪ್ರೀತಿಯಿಂದ ಕರೆಸಿಕೊಳ್ಳುವ 'ಅಪ್ಪು' ಇನ್ನಿಲ್ಲ ಎಂದರೆ ಯಾರಿಗೂ ಒಪ್ಪಿಕೊಳ್ಳಲಾಗುತ್ತಿಲ್ಲ. ಅಂತದ್ರಲ್ಲಿ ಪ್ರೀತಿಯ ಅಣ್ಣ ಶಿವಣ್ಣ, ಪತ್ನಿ ಅಶ್ವಿನಿ, ಪುತ್ರಿಯರಿಗೆ ಹೇಗಾಗಿರಬೇಡ..? ಅವರಿನ್ನೂ ಆಘಾತದಿಂದ ಹೊರಬಂದಿಲ್ಲ. ಅಂದು ನಡೆದಿದ್ದೇನು ಎಂದು ಶಿವಣ್ಣ ವಿವರಿಸುತ್ತಾ, ನಿಂತ ನೆಲವೇ ಕುಸಿದಂತಾಗಿತ್ತು. ಏನಾಗ್ತಾ ಇದೆ ಅಂತಲೇ ಗೊತ್ತಾಗ್ತ ಇರಲಿಲ್ಲ ಎಂದರು. ಅಪ್ಪು ಜೊತೆಗಿನ ಒಡನಾಟ, ಪ್ರೀತಿ, ವ್ಯಕ್ತಿತ್ವದ ಬಗ್ಗೆ ಶಿವಣ್ಣ (Shivarajkumar) ಮಾತು. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more