ಶಿವಮೊಗ್ಗ ಹುಣಸೋಡು ಸ್ಫೋಟದ ಬಗ್ಗೆ ಬೊಮ್ಮಯಿ ಪ್ರತಿಕ್ರಿಯಿಸಿದ್ದು ಹೀಗೆ

ಶಿವಮೊಗ್ಗ ಹುಣಸೋಡು ಸ್ಫೋಟದ ಬಗ್ಗೆ ಬೊಮ್ಮಯಿ ಪ್ರತಿಕ್ರಿಯಿಸಿದ್ದು ಹೀಗೆ

Suvarna News   | Asianet News
Published : Jan 22, 2021, 01:54 PM IST

ಶಿವಮೊಗ್ಗದ ಹುಣಸೋಡು ಬಳಿ ನಡೆದ ಜಿಲೆಟಿನ್ ಸ್ಫೋಟದಲ್ಲಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ. ಈ ದುರಂತದ ಬಗ್ಗೆ ಗೃಹ ಸಚಿವ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ 

ಬೆಂಗಳೂರು (ಜ. 22): ಶಿವಮೊಗ್ಗದ ಹುಣಸೋಡು ಬಳಿ ನಡೆದ ಜಿಲೆಟಿನ್ ಸ್ಫೋಟದಲ್ಲಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ. ಈ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಡೈನಾಮೇಟ್ ಬಳಕೆಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.  ಪೊಲೀಸರು, ಬಾಂಬ್ ನಿಷ್ಕ್ರಿಯ ದಳಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಯವರ ತವರು ಜಿಲ್ಲೆಯಾಗಿದ್ದರಿಂದ ಅವರ ಬಳಿ ಚರ್ಚಿಸುತ್ತೇನೆ. ತನಿಖೆಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವುದು ಖಂಡಿತ. ಕ್ವಾರಿಗಳ ನೀತಿ, ನಿಯಮಗಳ ಬಗ್ಗೆ ಗಣಿಗಾರಿಕಾ ಇಲಾಖೆ ಜೊತೆ ಚರ್ಚೆ ನಡೆಸಿ, ಕಾನೂನನ್ನು ಇನ್ನಷ್ಟು ಕಠಿಣಗೊಳಿಸುತ್ತೇವೆ' ಎಂದು ಗೃಹ ಸಚಿವ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!