ಶಿವಮೊಗ್ಗ ಹುಣಸೋಡು ಸ್ಫೋಟದ ಬಗ್ಗೆ ಬೊಮ್ಮಯಿ ಪ್ರತಿಕ್ರಿಯಿಸಿದ್ದು ಹೀಗೆ

ಶಿವಮೊಗ್ಗ ಹುಣಸೋಡು ಸ್ಫೋಟದ ಬಗ್ಗೆ ಬೊಮ್ಮಯಿ ಪ್ರತಿಕ್ರಿಯಿಸಿದ್ದು ಹೀಗೆ

Suvarna News   | Asianet News
Published : Jan 22, 2021, 01:54 PM IST

ಶಿವಮೊಗ್ಗದ ಹುಣಸೋಡು ಬಳಿ ನಡೆದ ಜಿಲೆಟಿನ್ ಸ್ಫೋಟದಲ್ಲಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ. ಈ ದುರಂತದ ಬಗ್ಗೆ ಗೃಹ ಸಚಿವ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ 

ಬೆಂಗಳೂರು (ಜ. 22): ಶಿವಮೊಗ್ಗದ ಹುಣಸೋಡು ಬಳಿ ನಡೆದ ಜಿಲೆಟಿನ್ ಸ್ಫೋಟದಲ್ಲಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ. ಈ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಡೈನಾಮೇಟ್ ಬಳಕೆಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.  ಪೊಲೀಸರು, ಬಾಂಬ್ ನಿಷ್ಕ್ರಿಯ ದಳಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಯವರ ತವರು ಜಿಲ್ಲೆಯಾಗಿದ್ದರಿಂದ ಅವರ ಬಳಿ ಚರ್ಚಿಸುತ್ತೇನೆ. ತನಿಖೆಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವುದು ಖಂಡಿತ. ಕ್ವಾರಿಗಳ ನೀತಿ, ನಿಯಮಗಳ ಬಗ್ಗೆ ಗಣಿಗಾರಿಕಾ ಇಲಾಖೆ ಜೊತೆ ಚರ್ಚೆ ನಡೆಸಿ, ಕಾನೂನನ್ನು ಇನ್ನಷ್ಟು ಕಠಿಣಗೊಳಿಸುತ್ತೇವೆ' ಎಂದು ಗೃಹ ಸಚಿವ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!