ಶಿವಮೊಗ್ಗ ಸ್ಫೋಟ: ಪೊಲೀಸರ ಮೇಲೆ ಒತ್ತಡ ಹಾಕಿ ಆರೋಪಿಯನ್ನು ಬಿಡಿಸಲಾಯ್ತಾ.?

ಶಿವಮೊಗ್ಗ ಸ್ಫೋಟ: ಪೊಲೀಸರ ಮೇಲೆ ಒತ್ತಡ ಹಾಕಿ ಆರೋಪಿಯನ್ನು ಬಿಡಿಸಲಾಯ್ತಾ.?

Published : Feb 20, 2021, 12:54 PM ISTUpdated : Feb 20, 2021, 01:14 PM IST

ಶಿವಮೊಗ್ಗ ಸ್ಫೋಟ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಹೊಸ ವಿಚಾರಗಳು ಹೊರಗೆ ಬರುತ್ತಿವೆ. ಸ್ಫೋಟ ಪ್ರಕರಣದಲ್ಲಿ ಇದುವರೆಗೂ 9 ಆರೋಪಿಗಳ ಬಂಧನವಾಗಿದೆ. ಲಾರಿಯಲ್ಲಿದ್ದ ಸ್ಫೋಟಕ ಯಾರಿಗೆ ಸೇರಿದ್ದು ಎನ್ನುವ ವಿಚಾರ ಇನ್ನೂ ನಿಗೂಢವಾಗಿದೆ. 

ಬೆಂಗಳೂರು (ಫೆ. 20): ಶಿವಮೊಗ್ಗ ಸ್ಫೋಟ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಹೊಸ ವಿಚಾರಗಳು ಹೊರಗೆ ಬರುತ್ತಿವೆ. ಸ್ಫೋಟ ಪ್ರಕರಣದಲ್ಲಿ ಇದುವರೆಗೂ 9 ಆರೋಪಿಗಳ ಬಂಧನವಾಗಿದೆ. ಲಾರಿಯಲ್ಲಿದ್ದ ಸ್ಫೋಟಕ ಯಾರಿಗೆ ಸೇರಿದ್ದು ಎನ್ನುವ ವಿಚಾರ ಇನ್ನೂ ನಿಗೂಢವಾಗಿದೆ. 

ಲಾರಿಯಲ್ಲಿದ್ದ ಸ್ಫೋಟಕ ಕಲ್ಲಂಗೂರು ಅಣ್ಣಪ್ಪನಿಗೆ ಸೇರಿದ್ದು ಎನ್ನಲಾಗುತ್ತಿದೆ. 3 ದಿನ ಪೊಲೀಸ್ ವಶದಲ್ಲಿದ್ದ ಅಣ್ಣಪ್ಪನನ್ನು ಕ್ವಾರಿ ಮಾಲಿಕರು ಬಿಡಿಸಿದ್ರಾ? ತನಿಖೆ ದಿಕ್ಕು ತಪ್ಪುತ್ತಿದೆಯಾ.? 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?