ಸ್ಫೋಟದ ಮೂಲ ಶಿವಮೊಗ್ಗ ಅಲ್ಲ! ಬೆನ್ನತ್ತಿದಾಗ ಸಿಕ್ಕ ಬೆಚ್ಚಿಬೀಳಿಸುವ ರಹಸ್ಯ

Jan 23, 2021, 11:26 AM IST

ಶಿವಮೊಗ್ಗ (ಜ. 23): ಹುಣಸೋಡು ಕಲ್ಲು ಕ್ವಾರಿಯಲ್ಲಿ ನಡೆದಿರುವ ಸ್ಫೋಟದ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದೆ. ಕೊಯಮತ್ತೂರಿನಿಂದ ಶಿವಮೊಗ್ಗಕ್ಕೆ ಲಾರಿ ಯಾವುದೇ ಅಡೆತಡೆ ಇಲ್ಲದೇ ಬಂದಿತ್ತು. ಹಲವು ಜಿಲ್ಲೆಗಳ ಚೆಕ್‌ಪೋಸ್ಟ್ ದಾಟಿ ಬಂದರೂ, ಎಲ್ಲಿಯೂ ತಡೆ ಹಿಡಿದಿಲ್ಲ. 15-20 ದಿನಕ್ಕೊಮ್ಮೆ ದೊಡ್ಡ ಲಾರಿಗಳು ಬರುತ್ತಿದ್ದವು ಎಂಬ ಆರೋಪ ಕೇಳಿ ಬಂದಿದೆ. ಬೀಡಿ, ಗುಟ್ಕಾದಷ್ಟೇ ಸುಲಭವಾಗಿ ಸಿಗುತ್ತೆ ಜಿಲೆಟಿನ್ ಕಡ್ಡಿ, ಡಿಟೋನೇಟರ್. 

ಶಿವಮೊಗ್ಗ ಹುಣಸೋಡು ಸ್ಫೋಟಕ್ಕೆ ಜಿಲೆಟಿನ್ ಕಾರಣವಲ್ಲ, ಹೊರಬಿತ್ತು Exclusive ಮಾಹಿತಿ!