ಸ್ಫೋಟದ ಮೂಲ ಶಿವಮೊಗ್ಗ ಅಲ್ಲ! ಬೆನ್ನತ್ತಿದಾಗ ಸಿಕ್ಕ ಬೆಚ್ಚಿಬೀಳಿಸುವ ರಹಸ್ಯ

ಸ್ಫೋಟದ ಮೂಲ ಶಿವಮೊಗ್ಗ ಅಲ್ಲ! ಬೆನ್ನತ್ತಿದಾಗ ಸಿಕ್ಕ ಬೆಚ್ಚಿಬೀಳಿಸುವ ರಹಸ್ಯ

Suvarna News   | Asianet News
Published : Jan 23, 2021, 11:26 AM ISTUpdated : Jan 23, 2021, 11:50 AM IST

ಶಿವಮೊಗ್ಗ ಜಿಲ್ಲೆ ಕಲ್ಲು ಕ್ವಾರಿಯಲ್ಲಿ ನಡೆದಿರುವ ಸ್ಫೋಟದ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದೆ. ಕೊಯಮತ್ತೂರಿನಿಂದ ಶಿವಮೊಗ್ಗಕ್ಕೆ ಲಾರಿ ಯಾವುದೇ ಅಡೆತಡೆ ಇಲ್ಲದೇ ಬಂದಿತ್ತು. ಹಲವು ಜಿಲ್ಲೆಗಳ ಚೆಕ್‌ಪೋಸ್ಟ್ ದಾಟಿ ಬಂದರೂ, ಎಲ್ಲಿಯೂ ತಡೆ ಹಿಡಿದಿಲ್ಲ. 

ಶಿವಮೊಗ್ಗ (ಜ. 23): ಹುಣಸೋಡು ಕಲ್ಲು ಕ್ವಾರಿಯಲ್ಲಿ ನಡೆದಿರುವ ಸ್ಫೋಟದ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದೆ. ಕೊಯಮತ್ತೂರಿನಿಂದ ಶಿವಮೊಗ್ಗಕ್ಕೆ ಲಾರಿ ಯಾವುದೇ ಅಡೆತಡೆ ಇಲ್ಲದೇ ಬಂದಿತ್ತು. ಹಲವು ಜಿಲ್ಲೆಗಳ ಚೆಕ್‌ಪೋಸ್ಟ್ ದಾಟಿ ಬಂದರೂ, ಎಲ್ಲಿಯೂ ತಡೆ ಹಿಡಿದಿಲ್ಲ. 15-20 ದಿನಕ್ಕೊಮ್ಮೆ ದೊಡ್ಡ ಲಾರಿಗಳು ಬರುತ್ತಿದ್ದವು ಎಂಬ ಆರೋಪ ಕೇಳಿ ಬಂದಿದೆ. ಬೀಡಿ, ಗುಟ್ಕಾದಷ್ಟೇ ಸುಲಭವಾಗಿ ಸಿಗುತ್ತೆ ಜಿಲೆಟಿನ್ ಕಡ್ಡಿ, ಡಿಟೋನೇಟರ್. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!