ಸ್ಫೋಟದ ಮೂಲ ಶಿವಮೊಗ್ಗ ಅಲ್ಲ! ಬೆನ್ನತ್ತಿದಾಗ ಸಿಕ್ಕ ಬೆಚ್ಚಿಬೀಳಿಸುವ ರಹಸ್ಯ

ಸ್ಫೋಟದ ಮೂಲ ಶಿವಮೊಗ್ಗ ಅಲ್ಲ! ಬೆನ್ನತ್ತಿದಾಗ ಸಿಕ್ಕ ಬೆಚ್ಚಿಬೀಳಿಸುವ ರಹಸ್ಯ

Suvarna News   | Asianet News
Published : Jan 23, 2021, 11:26 AM ISTUpdated : Jan 23, 2021, 11:50 AM IST

ಶಿವಮೊಗ್ಗ ಜಿಲ್ಲೆ ಕಲ್ಲು ಕ್ವಾರಿಯಲ್ಲಿ ನಡೆದಿರುವ ಸ್ಫೋಟದ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದೆ. ಕೊಯಮತ್ತೂರಿನಿಂದ ಶಿವಮೊಗ್ಗಕ್ಕೆ ಲಾರಿ ಯಾವುದೇ ಅಡೆತಡೆ ಇಲ್ಲದೇ ಬಂದಿತ್ತು. ಹಲವು ಜಿಲ್ಲೆಗಳ ಚೆಕ್‌ಪೋಸ್ಟ್ ದಾಟಿ ಬಂದರೂ, ಎಲ್ಲಿಯೂ ತಡೆ ಹಿಡಿದಿಲ್ಲ. 

ಶಿವಮೊಗ್ಗ (ಜ. 23): ಹುಣಸೋಡು ಕಲ್ಲು ಕ್ವಾರಿಯಲ್ಲಿ ನಡೆದಿರುವ ಸ್ಫೋಟದ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದೆ. ಕೊಯಮತ್ತೂರಿನಿಂದ ಶಿವಮೊಗ್ಗಕ್ಕೆ ಲಾರಿ ಯಾವುದೇ ಅಡೆತಡೆ ಇಲ್ಲದೇ ಬಂದಿತ್ತು. ಹಲವು ಜಿಲ್ಲೆಗಳ ಚೆಕ್‌ಪೋಸ್ಟ್ ದಾಟಿ ಬಂದರೂ, ಎಲ್ಲಿಯೂ ತಡೆ ಹಿಡಿದಿಲ್ಲ. 15-20 ದಿನಕ್ಕೊಮ್ಮೆ ದೊಡ್ಡ ಲಾರಿಗಳು ಬರುತ್ತಿದ್ದವು ಎಂಬ ಆರೋಪ ಕೇಳಿ ಬಂದಿದೆ. ಬೀಡಿ, ಗುಟ್ಕಾದಷ್ಟೇ ಸುಲಭವಾಗಿ ಸಿಗುತ್ತೆ ಜಿಲೆಟಿನ್ ಕಡ್ಡಿ, ಡಿಟೋನೇಟರ್. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!