ಮಲೆನಾಡಿನಲ್ಲಿ ಮಹಾದುರಂತ, ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

ಮಲೆನಾಡಿನಲ್ಲಿ ಮಹಾದುರಂತ, ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

Suvarna News   | Asianet News
Published : Jan 22, 2021, 01:32 PM ISTUpdated : Jan 22, 2021, 01:34 PM IST

ಶಿವಮೊಗ್ಗದ ಅಕ್ರಮ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಮಹಾದುರಂತವೊಂದು ನಡೆದಿದೆ. ಗಣಿ ಪ್ರದೇಶದಲ್ಲಿ ಬಂಡೆಗಳನ್ನು ಸ್ಫೋಟಿಸಲು ಲಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಏಕಕಾಲದಲ್ಲಿ ಸ್ಫೋಟಿಸಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ. ಶೋಧ ಕಾರ್ಯ ಮುಂದುವರೆದಿದೆ. 
 

ಬೆಂಗಳೂರು (ಜ. 22): ಶಿವಮೊಗ್ಗದ ಅಕ್ರಮ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಮಹಾದುರಂತವೊಂದು ನಡೆದಿದೆ. ಗಣಿ ಪ್ರದೇಶದಲ್ಲಿ ಬಂಡೆಗಳನ್ನು ಸ್ಫೋಟಿಸಲು ಲಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಏಕಕಾಲದಲ್ಲಿ ಸ್ಫೋಟಿಸಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ. ಶೋಧ ಕಾರ್ಯ ಮುಂದುವರೆದಿದೆ. 

ಈ ಘಟನೆ ಬಗ್ಗೆ ಸಿಎಂ ಪ್ರತಿಕ್ರಿಯಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದಿದ್ದೇವೆ. ಪ್ರಾಥಮಿಕ ತನಿಖೆ ನಡೆದು, ವರದಿ ಬಂದ ಬಳಿಕ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಕೊಡುವುದಕ್ಕೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಕ್ರಮ ಗಣಿಗಾರಿಕೆ ತಡೆಯಲು ನಾವು ಕ್ರಮ ಕೈಗೊಳ್ಳುತ್ತೇವೆ. ಇಂತಹ ಘಟನೆ ನಡೆಯದಂತೆ ಎಚ್ಚರ ವಹಿಸುತ್ತೇವೆ' ಎಂದು ಸಿಎಂ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!