ಮಲೆನಾಡಿನಲ್ಲಿ ಮಹಾದುರಂತ, ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

ಮಲೆನಾಡಿನಲ್ಲಿ ಮಹಾದುರಂತ, ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

Suvarna News   | Asianet News
Published : Jan 22, 2021, 01:32 PM ISTUpdated : Jan 22, 2021, 01:34 PM IST

ಶಿವಮೊಗ್ಗದ ಅಕ್ರಮ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಮಹಾದುರಂತವೊಂದು ನಡೆದಿದೆ. ಗಣಿ ಪ್ರದೇಶದಲ್ಲಿ ಬಂಡೆಗಳನ್ನು ಸ್ಫೋಟಿಸಲು ಲಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಏಕಕಾಲದಲ್ಲಿ ಸ್ಫೋಟಿಸಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ. ಶೋಧ ಕಾರ್ಯ ಮುಂದುವರೆದಿದೆ. 
 

ಬೆಂಗಳೂರು (ಜ. 22): ಶಿವಮೊಗ್ಗದ ಅಕ್ರಮ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಮಹಾದುರಂತವೊಂದು ನಡೆದಿದೆ. ಗಣಿ ಪ್ರದೇಶದಲ್ಲಿ ಬಂಡೆಗಳನ್ನು ಸ್ಫೋಟಿಸಲು ಲಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಏಕಕಾಲದಲ್ಲಿ ಸ್ಫೋಟಿಸಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ. ಶೋಧ ಕಾರ್ಯ ಮುಂದುವರೆದಿದೆ. 

ಈ ಘಟನೆ ಬಗ್ಗೆ ಸಿಎಂ ಪ್ರತಿಕ್ರಿಯಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದಿದ್ದೇವೆ. ಪ್ರಾಥಮಿಕ ತನಿಖೆ ನಡೆದು, ವರದಿ ಬಂದ ಬಳಿಕ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಕೊಡುವುದಕ್ಕೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಕ್ರಮ ಗಣಿಗಾರಿಕೆ ತಡೆಯಲು ನಾವು ಕ್ರಮ ಕೈಗೊಳ್ಳುತ್ತೇವೆ. ಇಂತಹ ಘಟನೆ ನಡೆಯದಂತೆ ಎಚ್ಚರ ವಹಿಸುತ್ತೇವೆ' ಎಂದು ಸಿಎಂ ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!