ಶಿವಮೊಗ್ಗ ದುರಂತದ ಭಯಾನಕ ದೃಶ್ಯಗಳಿವು..

ಶಿವಮೊಗ್ಗ ದುರಂತದ ಭಯಾನಕ ದೃಶ್ಯಗಳಿವು..

Suvarna News   | Asianet News
Published : Jan 23, 2021, 10:03 AM ISTUpdated : Jan 23, 2021, 10:08 AM IST

ಶಿವಮೊಗ್ಗದ ಹುನಸೋಡು ಕಲ್ಲು ಕ್ರಷರ್ ಗಣಿಯಲ್ಲಿನ ಸ್ಫೋಟ ಮಲೆನಾಡನ್ನು ಬೆಚ್ಚಿ ಬೀಳಿಸಿದೆ. ಗಣಿಗಾರಿಕೆಗೆಂದು ಲಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಜೆಲ್ ಮಾದರಿಯ ಸ್ಫೋಟಕ ಸ್ಫೋಟಿಸಿ ಈ ದುರಂತ ಸಂಭವಿಸಿದೆ.

ಶಿವಮೊಗ್ಗ (ಜ. 23):  ಹುನಸೋಡು ಕಲ್ಲು ಕ್ರಷರ್ ಗಣಿಯಲ್ಲಿನ ಸ್ಫೋಟ ಮಲೆನಾಡನ್ನು ಬೆಚ್ಚಿ ಬೀಳಿಸಿದೆ. ಗಣಿಗಾರಿಕೆಗೆಂದು ಲಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಜೆಲ್ ಮಾದರಿಯ ಸ್ಫೋಟಕ ಸ್ಫೋಟಿಸಿ ಈ ದುರಂತ ಸಂಭವಿಸಿದೆ. ಈ ಅವಘಡದಲ್ಲಿ ಮೃತಪಟ್ಟವರ ದೇಹ ಛಿದ್ರ ಛಿದ್ರವಾಗಿದ್ದು, ನೋಡಲು ಭಯಾನಕವಾಗಿದೆ. ಮೃತಪಟ್ಟಿರುವ ಭದ್ರಾವತಿಯ ನಾಲ್ವರಲ್ಲಿ ಪ್ರವಿಣ್ ಕುಮಾರ್, ಮಂಜುನಾಥ್ ಎಂಬುವವರ ಮೃತ ದೇಹವನ್ನು ಗುರುತಿಸಲಾಗಿದ್ದು, ಇನ್ನುಳಿದವರ ಹೆಸರು ಗೊತ್ತಾಗಿಲ್ಲ. ಸ್ಫೋಟದ ರಭಸಕ್ಕೆ ಲಾರಿಯಲ್ಲಿದ್ದವರು ಛಿದ್ರ ಛಿದ್ರವಾಗಿ ಗಾಳಿಯಲ್ಲಿ ಎಸೆಯಲ್ಪಟ್ಟಿದ್ದು ಅವಶೇಷಗಳನ್ನು ಹುಡುಕುವುದಕ್ಕೆ ಹರಸಾಹಸ ನಡೆಸಲಾಗಿದೆ. ಆ ದೃಶ್ಯಗಳು ಮನಕಲಕುವಂತಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!