ಶಿವಮೊಗ್ಗ ದುರಂತದ ಭಯಾನಕ ದೃಶ್ಯಗಳಿವು..

ಶಿವಮೊಗ್ಗ ದುರಂತದ ಭಯಾನಕ ದೃಶ್ಯಗಳಿವು..

Suvarna News   | Asianet News
Published : Jan 23, 2021, 10:03 AM ISTUpdated : Jan 23, 2021, 10:08 AM IST

ಶಿವಮೊಗ್ಗದ ಹುನಸೋಡು ಕಲ್ಲು ಕ್ರಷರ್ ಗಣಿಯಲ್ಲಿನ ಸ್ಫೋಟ ಮಲೆನಾಡನ್ನು ಬೆಚ್ಚಿ ಬೀಳಿಸಿದೆ. ಗಣಿಗಾರಿಕೆಗೆಂದು ಲಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಜೆಲ್ ಮಾದರಿಯ ಸ್ಫೋಟಕ ಸ್ಫೋಟಿಸಿ ಈ ದುರಂತ ಸಂಭವಿಸಿದೆ.

ಶಿವಮೊಗ್ಗ (ಜ. 23):  ಹುನಸೋಡು ಕಲ್ಲು ಕ್ರಷರ್ ಗಣಿಯಲ್ಲಿನ ಸ್ಫೋಟ ಮಲೆನಾಡನ್ನು ಬೆಚ್ಚಿ ಬೀಳಿಸಿದೆ. ಗಣಿಗಾರಿಕೆಗೆಂದು ಲಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಜೆಲ್ ಮಾದರಿಯ ಸ್ಫೋಟಕ ಸ್ಫೋಟಿಸಿ ಈ ದುರಂತ ಸಂಭವಿಸಿದೆ. ಈ ಅವಘಡದಲ್ಲಿ ಮೃತಪಟ್ಟವರ ದೇಹ ಛಿದ್ರ ಛಿದ್ರವಾಗಿದ್ದು, ನೋಡಲು ಭಯಾನಕವಾಗಿದೆ. ಮೃತಪಟ್ಟಿರುವ ಭದ್ರಾವತಿಯ ನಾಲ್ವರಲ್ಲಿ ಪ್ರವಿಣ್ ಕುಮಾರ್, ಮಂಜುನಾಥ್ ಎಂಬುವವರ ಮೃತ ದೇಹವನ್ನು ಗುರುತಿಸಲಾಗಿದ್ದು, ಇನ್ನುಳಿದವರ ಹೆಸರು ಗೊತ್ತಾಗಿಲ್ಲ. ಸ್ಫೋಟದ ರಭಸಕ್ಕೆ ಲಾರಿಯಲ್ಲಿದ್ದವರು ಛಿದ್ರ ಛಿದ್ರವಾಗಿ ಗಾಳಿಯಲ್ಲಿ ಎಸೆಯಲ್ಪಟ್ಟಿದ್ದು ಅವಶೇಷಗಳನ್ನು ಹುಡುಕುವುದಕ್ಕೆ ಹರಸಾಹಸ ನಡೆಸಲಾಗಿದೆ. ಆ ದೃಶ್ಯಗಳು ಮನಕಲಕುವಂತಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!