Hijab Row: ಮೌಲ್ವಿಗಳಿಂದ ಹಿಜಾಬ್‌ ಬಗ್ಗೆ ಶುಕ್ರವಾರದ ನಮಾಜ್ ಪ್ರವಚನ

Hijab Row: ಮೌಲ್ವಿಗಳಿಂದ ಹಿಜಾಬ್‌ ಬಗ್ಗೆ ಶುಕ್ರವಾರದ ನಮಾಜ್ ಪ್ರವಚನ

Published : Feb 12, 2022, 11:42 AM ISTUpdated : Feb 12, 2022, 11:58 AM IST

ಹಿಜಾಬ್ ವಿವಾದ ದಿನೇ ದಿನೇ ಕಾವೇರುತ್ತಿದೆ. ಈ ವಿವಾದಕ್ಕೆ ಮೌಲ್ವಿಗಳು ಎಂಟ್ರಿ ಕೊಟ್ಟಿದ್ದಾರೆ. ಬಿಹಾರ, ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶದಿಂದ ಶಿವಮೊಗ್ಗಕ್ಕೆ ಮೌಲ್ವಾನಾಗಳು ಬಂದಿದ್ಧಾರೆ. ಹಿಜಾಬ್ ಪರ ಫರ್ಮಾನು ಹೊರಡಿಸಿದ್ದಾರೆ. 

ಶಿವಮೊಗ್ಗ (ಫೆ. 12): ಹಿಜಾಬ್ ವಿವಾದ Hijab Row)  ದಿನೇ ದಿನೇ ಕಾವೇರುತ್ತಿದೆ. ಈ ವಿವಾದಕ್ಕೆ ಮೌಲ್ವಿಗಳು ಎಂಟ್ರಿ ಕೊಟ್ಟಿದ್ದಾರೆ. ಬಿಹಾರ, ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶದಿಂದ ಶಿವಮೊಗ್ಗಕ್ಕೆ ಮೌಲ್ವಾನಾಗಳು ಬಂದಿದ್ಧಾರೆ. ಹಿಜಾಬ್ ಪರ ಫರ್ಮಾನು ಹೊರಡಿಸಿದ್ದಾರೆ. ಮುಸ್ಲಿಂ ಹೆಣ್ಣು ಮಕ್ಕಳು ಕಡ್ಡಾಯವಾಗಿ ಹಿಜಾಬ್ ಧರಿಸಬೇಕು. ಧಾರ್ಮಿಕ ಹಕ್ಕನ್ನು ಎತ್ತಿ ಹಿಡಿಯಬೇಕು. ಹಿಜಾಬ್ ಪರ ಬೆಂಬಲಿಸುವಂತೆ 60 ಕ್ಕೂ ಹೆಚ್ಚು ಮಸೀದಿಗಳಲ್ಲಿ ಫರ್ಮಾನು ಹೊರಡಿಸಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more