ಮೊದಲ ಡೋಸ್ ಹಾಕುವುದಿಲ್ಲ, 2 ನೇ ಡೋಸ್‌ಗೆ ಆದ್ಯತೆ : ಈಶ್ವರಪ್ಪ

ಮೊದಲ ಡೋಸ್ ಹಾಕುವುದಿಲ್ಲ, 2 ನೇ ಡೋಸ್‌ಗೆ ಆದ್ಯತೆ : ಈಶ್ವರಪ್ಪ

Suvarna News   | Asianet News
Published : May 13, 2021, 07:01 PM ISTUpdated : May 13, 2021, 07:09 PM IST

- ರಾಜ್ಯದಲ್ಲಿ ಲಸಿಕೆ ಕೊರತೆ ಬಗ್ಗೆ ಹೈಕೋರ್ಟ್ ಚಾಟಿ

-ಶಿವಮೊಗ್ಗದಲ್ಲಿ ಸಚಿವ ಕೆ ಎಸ್ ‌ಈಶ್ವರಪ್ಪ ಹೇಳಿಕೆ

- 2 ನೇ ಡೋಸ್‌ನವರಿಗೆ ಮೊದಲ ಅದ್ಯತೆ 

ಬೆಂಗಳೂರು (ಮೇ. 13): ರಾಜ್ಯದಲ್ಲಿ ಲಸಿಕೆ ಕೊರತೆ ಬಗ್ಗೆ ಹೈಕೋರ್ಟ್ ಚಾಟಿ ಬೀಸಿದ್ದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಸಚಿವ ಕೆ ಎಸ್ ‌ಈಶ್ವರಪ್ಪ ಹೇಳಿಕೆಯನ್ನು ನೀಡಿದ್ದಾರೆ. 

ಕೊರೊನಾ ವಾಕ್ಸಿನೇಷನ್ ಎರಡನೇ ಡೋಸ್ ಲಸಿಕೆ ಕೊರತೆ ಹಿನ್ನೆಲೆಯಲ್ಲಿ ಹೊಸದಾಗಿ ಮೊದಲನೇ ಡೋಸ್ ಹಾಕುವುದಿಲ್ಲ. ಹೈ ಕೋರ್ಟ್ ಗೆ ರಾಜ್ಯ ಸರ್ಕಾರದ ಕಾರ್ಯದರ್ಶಿ ರವಿ ಕುಮಾರ್ ಕೂಡ ನಮ್ಮಲ್ಲಿ ಲಸಿಕೆ ಸ್ಟಾಕ್ ಇಲ್ಲ ಎಂದು ಇದನ್ನು ಸ್ಪಷ್ಟ ಪಡಿಸಿದ್ದಾರೆ.‌ ಲಸಿಕೆ ಬಂದ ಹಾಗೆ, ಕೊಡುತ್ತೇವೆ ಎಂದು ಈಶ್ವರಪ್ಪ ಹೇಳಿದ್ದಾರೆ. 


 

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!