ಮಲೆನಾಡನ್ನು ಮಸಣ ಮಾಡಲು ಹೊರಟ್ರು 'ಕಲ್ಲು' ಕೋಮು, 'ಇದೇನ್‌ ಹೊಸದಾ'  ಅಂದ್ರಲ್ಲ ನಮ್ಮ ಹೋಮ್‌ ಮಿನಿಸ್ಟ್ರು!

ಮಲೆನಾಡನ್ನು ಮಸಣ ಮಾಡಲು ಹೊರಟ್ರು 'ಕಲ್ಲು' ಕೋಮು, 'ಇದೇನ್‌ ಹೊಸದಾ' ಅಂದ್ರಲ್ಲ ನಮ್ಮ ಹೋಮ್‌ ಮಿನಿಸ್ಟ್ರು!

Published : Oct 02, 2023, 11:13 PM IST

ಸರ್ವ ಜನಾಂಗದ ಶಾಂತಿಯ ತೋಟ ಎಂದು ಬರೆದ ರಾಷ್ಟ್ರಕವಿ ಕುವೆಂಪು ಅವರ ನಾಡನ್ನು ಮತಾಂಧರು ಮಸಣ ಮಾಡಲು ಹೊರಟಿದ್ದಾರೆ. ಮತಾಂಧರು ದಾಂಧಲೆ ಎಬ್ಬಿಸಿದ್ದಾರೆ, ನೀವೇನು ಹೇಳ್ತೀರಿ ಅಂದರೆ ಇದೇನ್‌ ಹೊಸಾದಾ? ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಹೇಳಿದ್ದಾರೆ.
 

ಬೆಂಗಳೂರು (ಅ.2): 'ಸರ್ವ ಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯುವ ನೋಟ..' ಎಂದು ಬರೆದ ರಾಷ್ಟ್ರಕವಿ ಕುವೆಂಪು ಅವರ ನಾಡನ್ನು ಇಂದು ಮತಾಂಧರು ಮಸಣ ಮಾಡಲು ಹೊರಟಿದ್ದಾರೆ. ದೇಶವನ್ನು ಕಟ್ಟಿದ ಕಲಿಗಳು ರಾರಾಜಿಸಬೇಕಿದ್ದ ಭೂಮಿಯಲ್ಲಿ ಮತಾಂಧ ಔರಂಗಜೇಬ್‌, ಹಿಂದೂಗಳ ಮಾರಣಹೋಮ ಮಾಡಿದ್ದ ಟಿಪ್ಪು ಸುಲ್ತಾನನ ಆಳೆತ್ತರದ ಕಟೌಟ್‌ಗಳು ಕಂಡಿವೆ.

ಕುವೆಂಪು ಬಾಳಿ ಬದುಕಿದ ಜಿಲ್ಲೆಯಾದ ಮಲೆನಾಡು ಶಿವಮೊಗ್ಗದ ರಸ್ತೆಗಳಲ್ಲಿ ಸಾರ್ವಜನಿಕವಾಗಿ ಕತ್ತಿಯ ಪ್ರದರ್ಶನ ಮಾಡಿದ್ದಲ್ಲದೆ, ತಲ್ವಾರ್‌ಗಳನ್ನು ಹಿಡಿದುಕೊಂಡು ಹುಡುಗರು ರಸ್ತೆಯಲ್ಲಿ ಅಡ್ಡಾಡಿದ್ದಾರೆ. ಆ ಬಳಿಕ ನಡೆದ ಗಲಭೆಯಲ್ಲಿ ಹಿಂದುಗಳ ಮನೆಗಳ ಮೇಲೆ ಮತಾಂಧರು ಕಲ್ಲುತೂರಾಟ ಮಾಡಿದ್ದಾರೆ. ಆದರೆ, ಈ ಬಗ್ಗೆ ನಿಮ್ಮ ರಿಯಾಕ್ಷನ್‌ ಏನು ಅಂತಾ ಕೇಳಿದ್ರೆ, ಇದೇನು ಹೊಸದಾ? ಎಂದು ಗೃಹಸಚಿವ ಡಾ. ಜಿ ಪರಮೇಶ್ವರ್‌ ಉಡಾಫೆಯ ಮಾತನ್ನಾಡಿದ್ದಾರೆ.

ಶಿವಮೊಗ್ಗ ಭಾರತದ ಭಾಗವೋ, ಮುಸ್ಲಿಂ ಸಾಮ್ರಾಜ್ಯವೋ? ಪಾಕಿಸ್ತಾನ, ಸಾಬ್ರು ದ್ವಾರಬಾಗಿಲು ನಿರ್ಮಾಣ!

ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆಯಲ್ಲಿ ಉದ್ರಿಕ್ತರಿಂದ ಪೊಲೀಸರು ಮೇಲೂ ಕಲ್ಲುತೂರಾಟ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ 24 ಎಫ್‌ಐಆರ್‌ ದಾಖಲಾಗಿದ್ದು, 60 ಮಂದಿಯನ್ನು ಬಂಧಿಸಲಾಗಿದೆ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more