ಮಲೆನಾಡನ್ನು ಮಸಣ ಮಾಡಲು ಹೊರಟ್ರು 'ಕಲ್ಲು' ಕೋಮು, 'ಇದೇನ್‌ ಹೊಸದಾ'  ಅಂದ್ರಲ್ಲ ನಮ್ಮ ಹೋಮ್‌ ಮಿನಿಸ್ಟ್ರು!

ಮಲೆನಾಡನ್ನು ಮಸಣ ಮಾಡಲು ಹೊರಟ್ರು 'ಕಲ್ಲು' ಕೋಮು, 'ಇದೇನ್‌ ಹೊಸದಾ' ಅಂದ್ರಲ್ಲ ನಮ್ಮ ಹೋಮ್‌ ಮಿನಿಸ್ಟ್ರು!

Published : Oct 02, 2023, 11:13 PM IST

ಸರ್ವ ಜನಾಂಗದ ಶಾಂತಿಯ ತೋಟ ಎಂದು ಬರೆದ ರಾಷ್ಟ್ರಕವಿ ಕುವೆಂಪು ಅವರ ನಾಡನ್ನು ಮತಾಂಧರು ಮಸಣ ಮಾಡಲು ಹೊರಟಿದ್ದಾರೆ. ಮತಾಂಧರು ದಾಂಧಲೆ ಎಬ್ಬಿಸಿದ್ದಾರೆ, ನೀವೇನು ಹೇಳ್ತೀರಿ ಅಂದರೆ ಇದೇನ್‌ ಹೊಸಾದಾ? ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಹೇಳಿದ್ದಾರೆ.
 

ಬೆಂಗಳೂರು (ಅ.2): 'ಸರ್ವ ಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯುವ ನೋಟ..' ಎಂದು ಬರೆದ ರಾಷ್ಟ್ರಕವಿ ಕುವೆಂಪು ಅವರ ನಾಡನ್ನು ಇಂದು ಮತಾಂಧರು ಮಸಣ ಮಾಡಲು ಹೊರಟಿದ್ದಾರೆ. ದೇಶವನ್ನು ಕಟ್ಟಿದ ಕಲಿಗಳು ರಾರಾಜಿಸಬೇಕಿದ್ದ ಭೂಮಿಯಲ್ಲಿ ಮತಾಂಧ ಔರಂಗಜೇಬ್‌, ಹಿಂದೂಗಳ ಮಾರಣಹೋಮ ಮಾಡಿದ್ದ ಟಿಪ್ಪು ಸುಲ್ತಾನನ ಆಳೆತ್ತರದ ಕಟೌಟ್‌ಗಳು ಕಂಡಿವೆ.

ಕುವೆಂಪು ಬಾಳಿ ಬದುಕಿದ ಜಿಲ್ಲೆಯಾದ ಮಲೆನಾಡು ಶಿವಮೊಗ್ಗದ ರಸ್ತೆಗಳಲ್ಲಿ ಸಾರ್ವಜನಿಕವಾಗಿ ಕತ್ತಿಯ ಪ್ರದರ್ಶನ ಮಾಡಿದ್ದಲ್ಲದೆ, ತಲ್ವಾರ್‌ಗಳನ್ನು ಹಿಡಿದುಕೊಂಡು ಹುಡುಗರು ರಸ್ತೆಯಲ್ಲಿ ಅಡ್ಡಾಡಿದ್ದಾರೆ. ಆ ಬಳಿಕ ನಡೆದ ಗಲಭೆಯಲ್ಲಿ ಹಿಂದುಗಳ ಮನೆಗಳ ಮೇಲೆ ಮತಾಂಧರು ಕಲ್ಲುತೂರಾಟ ಮಾಡಿದ್ದಾರೆ. ಆದರೆ, ಈ ಬಗ್ಗೆ ನಿಮ್ಮ ರಿಯಾಕ್ಷನ್‌ ಏನು ಅಂತಾ ಕೇಳಿದ್ರೆ, ಇದೇನು ಹೊಸದಾ? ಎಂದು ಗೃಹಸಚಿವ ಡಾ. ಜಿ ಪರಮೇಶ್ವರ್‌ ಉಡಾಫೆಯ ಮಾತನ್ನಾಡಿದ್ದಾರೆ.

ಶಿವಮೊಗ್ಗ ಭಾರತದ ಭಾಗವೋ, ಮುಸ್ಲಿಂ ಸಾಮ್ರಾಜ್ಯವೋ? ಪಾಕಿಸ್ತಾನ, ಸಾಬ್ರು ದ್ವಾರಬಾಗಿಲು ನಿರ್ಮಾಣ!

ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆಯಲ್ಲಿ ಉದ್ರಿಕ್ತರಿಂದ ಪೊಲೀಸರು ಮೇಲೂ ಕಲ್ಲುತೂರಾಟ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ 24 ಎಫ್‌ಐಆರ್‌ ದಾಖಲಾಗಿದ್ದು, 60 ಮಂದಿಯನ್ನು ಬಂಧಿಸಲಾಗಿದೆ.
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more