ಮಲೆನಾಡನ್ನು ಮಸಣ ಮಾಡಲು ಹೊರಟ್ರು 'ಕಲ್ಲು' ಕೋಮು, 'ಇದೇನ್‌ ಹೊಸದಾ'  ಅಂದ್ರಲ್ಲ ನಮ್ಮ ಹೋಮ್‌ ಮಿನಿಸ್ಟ್ರು!

ಮಲೆನಾಡನ್ನು ಮಸಣ ಮಾಡಲು ಹೊರಟ್ರು 'ಕಲ್ಲು' ಕೋಮು, 'ಇದೇನ್‌ ಹೊಸದಾ' ಅಂದ್ರಲ್ಲ ನಮ್ಮ ಹೋಮ್‌ ಮಿನಿಸ್ಟ್ರು!

Published : Oct 02, 2023, 11:13 PM IST

ಸರ್ವ ಜನಾಂಗದ ಶಾಂತಿಯ ತೋಟ ಎಂದು ಬರೆದ ರಾಷ್ಟ್ರಕವಿ ಕುವೆಂಪು ಅವರ ನಾಡನ್ನು ಮತಾಂಧರು ಮಸಣ ಮಾಡಲು ಹೊರಟಿದ್ದಾರೆ. ಮತಾಂಧರು ದಾಂಧಲೆ ಎಬ್ಬಿಸಿದ್ದಾರೆ, ನೀವೇನು ಹೇಳ್ತೀರಿ ಅಂದರೆ ಇದೇನ್‌ ಹೊಸಾದಾ? ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಹೇಳಿದ್ದಾರೆ.
 

ಬೆಂಗಳೂರು (ಅ.2): 'ಸರ್ವ ಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯುವ ನೋಟ..' ಎಂದು ಬರೆದ ರಾಷ್ಟ್ರಕವಿ ಕುವೆಂಪು ಅವರ ನಾಡನ್ನು ಇಂದು ಮತಾಂಧರು ಮಸಣ ಮಾಡಲು ಹೊರಟಿದ್ದಾರೆ. ದೇಶವನ್ನು ಕಟ್ಟಿದ ಕಲಿಗಳು ರಾರಾಜಿಸಬೇಕಿದ್ದ ಭೂಮಿಯಲ್ಲಿ ಮತಾಂಧ ಔರಂಗಜೇಬ್‌, ಹಿಂದೂಗಳ ಮಾರಣಹೋಮ ಮಾಡಿದ್ದ ಟಿಪ್ಪು ಸುಲ್ತಾನನ ಆಳೆತ್ತರದ ಕಟೌಟ್‌ಗಳು ಕಂಡಿವೆ.

ಕುವೆಂಪು ಬಾಳಿ ಬದುಕಿದ ಜಿಲ್ಲೆಯಾದ ಮಲೆನಾಡು ಶಿವಮೊಗ್ಗದ ರಸ್ತೆಗಳಲ್ಲಿ ಸಾರ್ವಜನಿಕವಾಗಿ ಕತ್ತಿಯ ಪ್ರದರ್ಶನ ಮಾಡಿದ್ದಲ್ಲದೆ, ತಲ್ವಾರ್‌ಗಳನ್ನು ಹಿಡಿದುಕೊಂಡು ಹುಡುಗರು ರಸ್ತೆಯಲ್ಲಿ ಅಡ್ಡಾಡಿದ್ದಾರೆ. ಆ ಬಳಿಕ ನಡೆದ ಗಲಭೆಯಲ್ಲಿ ಹಿಂದುಗಳ ಮನೆಗಳ ಮೇಲೆ ಮತಾಂಧರು ಕಲ್ಲುತೂರಾಟ ಮಾಡಿದ್ದಾರೆ. ಆದರೆ, ಈ ಬಗ್ಗೆ ನಿಮ್ಮ ರಿಯಾಕ್ಷನ್‌ ಏನು ಅಂತಾ ಕೇಳಿದ್ರೆ, ಇದೇನು ಹೊಸದಾ? ಎಂದು ಗೃಹಸಚಿವ ಡಾ. ಜಿ ಪರಮೇಶ್ವರ್‌ ಉಡಾಫೆಯ ಮಾತನ್ನಾಡಿದ್ದಾರೆ.

ಶಿವಮೊಗ್ಗ ಭಾರತದ ಭಾಗವೋ, ಮುಸ್ಲಿಂ ಸಾಮ್ರಾಜ್ಯವೋ? ಪಾಕಿಸ್ತಾನ, ಸಾಬ್ರು ದ್ವಾರಬಾಗಿಲು ನಿರ್ಮಾಣ!

ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆಯಲ್ಲಿ ಉದ್ರಿಕ್ತರಿಂದ ಪೊಲೀಸರು ಮೇಲೂ ಕಲ್ಲುತೂರಾಟ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ 24 ಎಫ್‌ಐಆರ್‌ ದಾಖಲಾಗಿದ್ದು, 60 ಮಂದಿಯನ್ನು ಬಂಧಿಸಲಾಗಿದೆ.
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more