ಮಲೆನಾಡನ್ನು ಮಸಣ ಮಾಡಲು ಹೊರಟ್ರು 'ಕಲ್ಲು' ಕೋಮು, 'ಇದೇನ್‌ ಹೊಸದಾ'  ಅಂದ್ರಲ್ಲ ನಮ್ಮ ಹೋಮ್‌ ಮಿನಿಸ್ಟ್ರು!

ಮಲೆನಾಡನ್ನು ಮಸಣ ಮಾಡಲು ಹೊರಟ್ರು 'ಕಲ್ಲು' ಕೋಮು, 'ಇದೇನ್‌ ಹೊಸದಾ' ಅಂದ್ರಲ್ಲ ನಮ್ಮ ಹೋಮ್‌ ಮಿನಿಸ್ಟ್ರು!

Published : Oct 02, 2023, 11:13 PM IST

ಸರ್ವ ಜನಾಂಗದ ಶಾಂತಿಯ ತೋಟ ಎಂದು ಬರೆದ ರಾಷ್ಟ್ರಕವಿ ಕುವೆಂಪು ಅವರ ನಾಡನ್ನು ಮತಾಂಧರು ಮಸಣ ಮಾಡಲು ಹೊರಟಿದ್ದಾರೆ. ಮತಾಂಧರು ದಾಂಧಲೆ ಎಬ್ಬಿಸಿದ್ದಾರೆ, ನೀವೇನು ಹೇಳ್ತೀರಿ ಅಂದರೆ ಇದೇನ್‌ ಹೊಸಾದಾ? ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಹೇಳಿದ್ದಾರೆ.
 

ಬೆಂಗಳೂರು (ಅ.2): 'ಸರ್ವ ಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯುವ ನೋಟ..' ಎಂದು ಬರೆದ ರಾಷ್ಟ್ರಕವಿ ಕುವೆಂಪು ಅವರ ನಾಡನ್ನು ಇಂದು ಮತಾಂಧರು ಮಸಣ ಮಾಡಲು ಹೊರಟಿದ್ದಾರೆ. ದೇಶವನ್ನು ಕಟ್ಟಿದ ಕಲಿಗಳು ರಾರಾಜಿಸಬೇಕಿದ್ದ ಭೂಮಿಯಲ್ಲಿ ಮತಾಂಧ ಔರಂಗಜೇಬ್‌, ಹಿಂದೂಗಳ ಮಾರಣಹೋಮ ಮಾಡಿದ್ದ ಟಿಪ್ಪು ಸುಲ್ತಾನನ ಆಳೆತ್ತರದ ಕಟೌಟ್‌ಗಳು ಕಂಡಿವೆ.

ಕುವೆಂಪು ಬಾಳಿ ಬದುಕಿದ ಜಿಲ್ಲೆಯಾದ ಮಲೆನಾಡು ಶಿವಮೊಗ್ಗದ ರಸ್ತೆಗಳಲ್ಲಿ ಸಾರ್ವಜನಿಕವಾಗಿ ಕತ್ತಿಯ ಪ್ರದರ್ಶನ ಮಾಡಿದ್ದಲ್ಲದೆ, ತಲ್ವಾರ್‌ಗಳನ್ನು ಹಿಡಿದುಕೊಂಡು ಹುಡುಗರು ರಸ್ತೆಯಲ್ಲಿ ಅಡ್ಡಾಡಿದ್ದಾರೆ. ಆ ಬಳಿಕ ನಡೆದ ಗಲಭೆಯಲ್ಲಿ ಹಿಂದುಗಳ ಮನೆಗಳ ಮೇಲೆ ಮತಾಂಧರು ಕಲ್ಲುತೂರಾಟ ಮಾಡಿದ್ದಾರೆ. ಆದರೆ, ಈ ಬಗ್ಗೆ ನಿಮ್ಮ ರಿಯಾಕ್ಷನ್‌ ಏನು ಅಂತಾ ಕೇಳಿದ್ರೆ, ಇದೇನು ಹೊಸದಾ? ಎಂದು ಗೃಹಸಚಿವ ಡಾ. ಜಿ ಪರಮೇಶ್ವರ್‌ ಉಡಾಫೆಯ ಮಾತನ್ನಾಡಿದ್ದಾರೆ.

ಶಿವಮೊಗ್ಗ ಭಾರತದ ಭಾಗವೋ, ಮುಸ್ಲಿಂ ಸಾಮ್ರಾಜ್ಯವೋ? ಪಾಕಿಸ್ತಾನ, ಸಾಬ್ರು ದ್ವಾರಬಾಗಿಲು ನಿರ್ಮಾಣ!

ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆಯಲ್ಲಿ ಉದ್ರಿಕ್ತರಿಂದ ಪೊಲೀಸರು ಮೇಲೂ ಕಲ್ಲುತೂರಾಟ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ 24 ಎಫ್‌ಐಆರ್‌ ದಾಖಲಾಗಿದ್ದು, 60 ಮಂದಿಯನ್ನು ಬಂಧಿಸಲಾಗಿದೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more